ಗಂಡಸರಿಗೂ ಫ್ರೀ ಬಸ್ ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

Krishnaveni K
ಭಾನುವಾರ, 8 ಡಿಸೆಂಬರ್ 2024 (09:41 IST)
ಬೆಂಗಳೂರು: ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಯೋಜನೆಯನ್ನು ಗಂಡಸರಿಗೂ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಗಂಡ್ಮಕ್ಳಿಗೆ ನಿರಾಸೆ ಉಂಟು ಮಾಡಿದೆ.

ರಾಜ್ಯದಲ್ಲಿ ಮಹಿಳೆಯರಿಗೆ ನೀಡಲಾಗಿರುವ ಶಕ್ತಿ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕು ಎಂದು ಹಲವರು ಡಿಮ್ಯಾಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಶಾಲಾ ಬಾಲಕನೊಬ್ಬ ನಮಗೂ ಉಚಿತ ಬಸ್ ಕೊಡಿ ಎಂದು ಕೇಳಿದ್ದ. ಇದಕ್ಕೆ ಡಿಕೆ ಶಿವಕುಮಾರ್ ಪರಿಶೀಲಿಸುವುದಾಗಿ ಹೇಳಿದ್ದರು.

ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಚಾಮರಾಜನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪುರುಷರಿಗೂ ಉಚಿತ ಬಸ್ ಯೋಜನೆ ವಿಸ್ತರಿಸುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪುರಷರಿಗೂ ಉಚಿತ ಬಸ್ ಕೊಟ್ಟರೆ ಕೆಎಸ್ಆರ್ ಟಿಸಿಯನ್ನು ಮುಚ್ಚಬೇಕಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಆಸ್ಪತ್ರೆಯ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಪುರುಷರಿಗೂ ಉಚಿತ ಬಸ್ ಯೋಜನೆ ವಿಸ್ತರಿಸುವಂತೆ ಅವರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು ಪುರುಷರಿಗೂ ಕೊಟ್ಟರೆ ಕೆಎಸ್ಆರ್ ಟಿಸಿ ಮುಚ್ಚಬೇಕಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟುವಿಗಾಗಿ ಕರ್ನಾಟಕ ವಿರುದ್ಧ ಪಕ್ಷಬೇಧ ಮರೆತು ಒಂದಾದ ತಮಿಳುನಾಡು: ಕರ್ನಾಟಕದಲ್ಲಿ ಮಾತ್ರ....

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಮುಂದಿನ ಸುದ್ದಿ
Show comments