Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಹಿಂದೆ ಯಾರಿದ್ದಾರೆಂದು ಬೇಗ ಪತ್ತೆ ಹಚ್ಚಿ: ಡಿಜಿಪಿಗೆ ಸಿಎಂ ಖಡಕ್ ಆದೇಶ

Webdunia
ಬುಧವಾರ, 6 ಸೆಪ್ಟಂಬರ್ 2017 (10:39 IST)
ಕಲ್ಬುರ್ಗಿ ಹಂತಕರನ್ನ ಹುಡುಕಾಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಗೌರಿ ಲಂಕೇಶ್ ಹತ್ಯೆಯಿಂದ ಮತ್ತೊಂದು ಸವಾಲು ಎದುರಾಗಿದೆ. ಹೀಗಾಗಿ, ಗೃಹ ಸಚಿವ ರಾಮಲಿಂಗಾರೆಡ್ಡಿ ಮತ್ತು ಡಿಜಿಪಿ ಆರ್.ಕೆ. ದತ್ತಾ ಅವರನ್ನ ಮನೆಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಹಂತರನ್ನ ಶೀಘ್ರ ಪತ್ತೆ ಹಚ್ಚುವಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಹಿಂದೆ ಯಾರಿದ್ದಾರೆ..? ಎಂಬುದರ ಬಗ್ಗೆ ಆದಷ್ಟು ಬೇಗ ಮಾಹಿತಿ ಕೊಡಿ. ನೀವ್ ಏನ್ ಮಾಡುತ್ತೀರೂ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಡಿಜಿಪಿಗೆ ಖಡಕ್ ಆದೇಶ ನೀಡಿದ್ದಾರೆಂದು ತಿಳಿದುಬಂದಿದೆ. ಈ ಮಧ್ಯೆ, ಕೇರಳ ಪ್ರವಾಸ ರದ್ದು ಮಾಡಿರುವ ಸಿಎಂ ಗೌರಿ ಲಂಕೇಶ್ ಹತ್ಯೆ ತನಿಖೆ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಇತ್ತ, ಗೃಹ ಸಚಿವ ರಾಮಲಿಂಗಾರೆಡ್ಡಿಗೆ ಅಭಯ ನೀಡಿರುವ ಸಿಎಂ, ನಿಮ್ಮ ಜೊತೆ ನಾನಿದ್ಧೇನೆ ಎಂದು ಸಿಎಂ ಹೇಳಿದ್ಧಾರೆ.

ಇನ್ನೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗೌರಿ ಲಂಕೇಶ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಸಂಜೆ ಚಾಮರಾಜಪೇಟೆಯ ರುದ್ರ ಭೂಮಿಯಲ್ಲಿ ಗೌರಿ ಲಂಕೇಶ್ ಅಂತ್ಯ ಸಂಸ್ಕಾರ ನಡೆಯಲಿದ್ದು, ಸಹೋದರ ಇಂದ್ರಜಿತ್ ಲಂಕೇಶ್ ಅಂತಿಮ ವಿಧಿ ವಿಧಾನ ನೆರವೇರಿಸಲಿದ್ಧಾರೆ.
.
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments