ಸಿಎಂ ಸಿದ್ದರಾಮಯ್ಯನವರಿಗೆ ಅನಾರೋಗ್ಯ

Webdunia
ಮಂಗಳವಾರ, 22 ಆಗಸ್ಟ್ 2017 (17:22 IST)
ಸಿಎಂ ಸಿದ್ದರಾಮಯ್ಯನವರು ಅನಾರೋಗ್ಯಕ್ಕೀಡಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ತಮ್ಮೆಲ್ಲ ನಿಗದಿತ ಕಾರ್ಯಕ್ರಮಗಳನ್ನ ರದ್ದು ಮಾಡಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಬೆಳಗ್ಗೆ ಕೂಡ ಸಿಎಂ ಕೆಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆದರೆ, ಮಧ್ಯಾಹ್ನ ಜ್ವರ ಹೆಚ್ಚಾಗಿದ್ದರಿಂದ ಸಿಎಂ ಸಿದ್ದರಾಮಯ್ಯನವರಿಗೆ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ, ಎಲ್ಲ ಕಾರ್ಯಕ್ರಮಗಳನ್ನ ರದ್ದು ಮಾಡಿರುವ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಿಡುವಿಲ್ಲದೆ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ. ಇದರ ಜೊತೆಗೆ ದೆಹಲಿ ಭೇಟಿ ಸಹ ಮಾಡಿದ್ದು, ಹವಾಮಾನ ವೈರೀತ್ಯದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments