Webdunia - Bharat's app for daily news and videos

Install App

ವಿಪಕ್ಷಗಳ ಧರಣಿ ರಾಜಕೀಯ ಸಂಚು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Webdunia
ಶುಕ್ರವಾರ, 17 ಮಾರ್ಚ್ 2017 (12:12 IST)
ವಿಧಾನಸೌಧಧಲ್ಲಿ ವಿಪಕ್ಷಗಳು ಧರಣಿ ಮುಂದುವರಿಕೆಯಿಂದ ಸಿಡಿಮಿಡಿಗೊಂಡ ಸಿಎಂ ಸಿದ್ದರಾಮಯ್ಯ ವಿಪಕ್ಷಗಳು ನಕಲಿ ಡೈರಿ ಬಗ್ಗೆ ಚರ್ಚೆಗೆ ಒತ್ತಾಯಿಸಿ ಸಮಯ ವ್ಯರ್ಥಗೊಳಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಇದೊಂದು ರಾಜಕೀಯ ಸಂಚು. ವಿಪಕ್ಷಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವದು ಬಿಟ್ಟು ಕೆಟ್ಟ ರಾಜಕೀಯದಲ್ಲಿ ನಿರತವಾಗಿವೆ ಎಂದು ತಿರುಗೇಟು ನೀಡಿದರು.
 
ನಮ್ಮ ಬಜೆಟ್‌ಗೆ ಜನರಿಂದ ಮಾಧ್ಯಮಗಳಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿರುವುದು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯವರು ಹತಾಷರಾಗಿದ್ದಾರೆ ಎಂದು ಲೇವಡಿ ಮಾಡಿದರು.
 
ಸಹಾರಾ ಬಿರ್ಲಾ ಕೇಸ್‌ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ಕೂಡಾ ಡೈರಿ ಬಗ್ಗೆ ವಿಚಾರಣೆ ನಡೆಸಲು ತಿರಸ್ಕರಿಸಿದೆ. ಅದಾಗ್ಯೂ ಬಿಜೆಪಿಯವರು ಅನಗತ್ಯವಾಗಿ ಧರಣಿ ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments