Webdunia - Bharat's app for daily news and videos

Install App

ತಾಕತ್ತಿದ್ರೆ ಚೀಟಿ ಇಟ್ಟುಕೊಂಡು 15 ನಿಮಿಷ ಓದಿ: ಪ್ರಧಾನಿಗೆ ಸಿಎಂ ಸವಾಲ್

Webdunia
ಗುರುವಾರ, 3 ಮೇ 2018 (18:44 IST)
ರಾಹುಲ್ ಗಾಂಧಿ 15 ನಿಮಿಷ ಚೀಟಿ ಇಲ್ಲದೆ ಮಾತನಾಡಲಿ ಎಂಬ ಮೋದಿ ಹೇಳಿಕೆಗೆ ಸಿ ಎಂ ಟಾಂಗ್, ನೀವು ಚೀಟಿ ಇಟ್ಟುಕೊಂಡು ಯಡಿಯೂರಪ್ಪ ಸರ್ಕಾರ ಅಧಿಕಾರದಲ್ಲಿದ್ದಾಗ ಏನೆಲ್ಲ ಸಾಧನೆ ಮಾಡಿದೆ ಎನ್ನುವುದನ್ನು 15 ನಿಮಿಷಗಳ ಕಾಲ ಓದಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೋದಿದು ಬಾಯಿ ಬಡಾಯಿ ಸಾಧನೆ ಶೂನ್ಯ ಸ್ವಾಭಿಮಾನ ಇಲ್ಲದೆ ಇರುವ ಯಡಿಯೂರಪ್ಪ ಅವರು ಅಮಿತ್ ಷಾ ಮುಂದೆ ತಲೆ ಬಗ್ಗಿಸಿ ನಿಂತು ಕರ್ನಾಟಕದ ಮಾನ ಹರಾಜು ಹಾಕುವ ಕೆಲಸ ಮಾಡಿದ್ದಾರೆ..ಯಡಿಯೂರಪ್ಪ, ರೆಡ್ಡಿ ಬ್ರದರ್ಸ್, ರಾಮುಲು ಲೂಟಿ ಕೋರರು.
 
ಗ್ರಾಮ ಪಂಚಾಯತಿ ಗೆಲ್ಲದವರನ್ನ ಬಿಜೆಪಿಯವರು ನನ್ನ ವಿರುದ್ಧ  ತಂದು ಹಾಕಿದ್ದಾರೆ, ಯಾಕಂದ್ರೆ ಜೆಡಿಎಸ್ ಬೆಂಬಲ ನೀಡಲು ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯನೋ ಅಷ್ಟೆ ಸತ್ಯ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರೋದು. ಮತ್ತೆ ನಮ್ಮದೆ ಸರ್ಕಾರ ನಾನೇ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments