ಯಡಿಯೂರಪ್ಪ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ ವಾಗ್ದಾಳಿ

Webdunia
ಗುರುವಾರ, 6 ಏಪ್ರಿಲ್ 2017 (14:02 IST)
ಬರಿ ಜಂಭ, ಒಣಬುರುಡೆ ಬಿಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರ ಆರೋಪಗಳಲ್ಲೂ ಸತ್ಯಾಂಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 
 
ಉಪಚುನಾವಣೆ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಇಂದು ರೋಡ್‌ಶೋ ನಡೆಸಿದ್ದಾರೆ. ಗೂಂಡಾ ಸಂಸ್ಕ್ರತಿ ಕಾಂಗ್ರೆಸ್ ಪಕ್ಷದ್ದಲ್ಲ. ಬಿಜೆಪಿಯವರದ್ದು ಫ್ಯಾಸಿಸ್ಟ್ ಮನೋಭಾವ ಎಂದು ಟೀಕಿಸಿದರು.
 
ಉಪಚುನಾವಣೆ ಫಲಿತಾಂಶದ ನಂತರ ಮತದಾರರು ಯಾರ ಮುಖ ನೋಡಿಕೊಂಡು ಮತಹಾಕಿದ್ದಾರೆ ಎನ್ನುವುದು ತಿಳಿಯುತ್ತದೆ. ಬಿಜೆಪಿಯವರ ಬಂಡವಾಳ ಚುನಾವಣೆ ಫಲಿತಾಂಶದ ನಂತರ ಬಹಿರಂಗವಾಗುತ್ತದೆ ಎಂದು ಗುಡುಗಿದರು. 
 
ರೋಡ್‌ಶೋದಿಂದಾಗಿ ಬಿಸಿಲಿನ ಬೇಗೆಯಿಂದ ಬಳಲಿದ ಸಿದ್ದರಾಮಯ್ಯ ತಣ್ಣನೆಯ ಮಜ್ಜಿಗೆ ಕುಡಿದು ದಾಹ ತೀರಿಸಿಕೊಂಡರು.
 
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಜಿ.ಪರಮೇಶ್ವರ್. ದೇಶಪಾಂಡೆ, ತನ್ವೀರ್ ಸೇಠ್, ನಟ ಶಶಿಕುಮಾರ್, ನಟಿ ಜಯಮಾಲಾ ಸಚಿವರಾದ ಯು.ಟಿ. ಖಾದರ್, ಉಮಾಶ್ರೀ, ರಾಮಲಿಂಗಾರೆಡ್ಡಿ, ಎಚ್‌.ಅಂಜನೇಯ ಸಂಸದ ಧೃವನಾರಾಯಣ್ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ಮುಂದಿನ ಸುದ್ದಿ
Show comments