Webdunia - Bharat's app for daily news and videos

Install App

ಕೆಆರ್ ಎಸ್ ರಸ್ತೆಗೆ ತಮ್ಮ ಹೆಸರು ಇಡುವುದನ್ನು ವಿರೋಧಿಸುತ್ತಿರುವ ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್

Krishnaveni K
ಗುರುವಾರ, 26 ಡಿಸೆಂಬರ್ 2024 (11:00 IST)
ಬೆಳಗಾವಿ, ಡಿಸೆಂಬರ್ 26: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಹೆಸರನ್ನು ಕೆಆರ್ ಎಸ್ ರಸ್ತೆಗೆ ಇಡುವ ಪ್ರಸ್ತಾವನೆಯನ್ನು ಬಿಜೆಪಿ ವಿರೋಧಿಸುತ್ತಿದೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣದಲ್ಲಿ ಕಳಂಕಿತರಾಗಿರುವ ಸಿದ್ದರಾಮಯ್ಯ ಹೆಸರನ್ನು ಮೈಸೂರಿನ ರಸ್ತೆಗೆ ಇಡುವ ಅಗತ್ಯವೇನು ಎಂದು ಬಿಜೆಪಿ ಕಿಡಿ ಕಾರಿದೆ. ಇನ್ನಿತರ ಕೆಲವು ಸಂಘಟನೆಗಳೂ ಇದಕ್ಕೆ ವಿರೋಧ ವ್ಯಕ್ತಪಡಿಸಿವೆ.

 
ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments