Webdunia - Bharat's app for daily news and videos

Install App

ಹೈದರಾಬಾದ್​ಗೆ ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 16 ಸೆಪ್ಟಂಬರ್ 2023 (15:41 IST)
ಇಂದು ಹೈದರಾಬಾದ್​ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಿದ್ದು, ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ. ಬೆಳಗ್ಗೆ  HAL ವಿಮಾನ ನಿಲ್ದಾಣದಿಂದ ತೆರಳಿದರು. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ. ಇಂದು ರಾತ್ರಿ ಹೈದರಾಬಾದ್​​ನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ಹೈದರಾಬಾದ್​​​ನ ಬೇಗಂಪೇಟ್ ವಿಮಾನ ನಿಲ್ದಾಣದ ಮೂಲಕ ಕಲಬುರಗಿಗೆ ಸಿಎಂ ಬರಲಿದ್ದಾರೆ. ಕಲಬುರಗಿಯ SVP ವೃತ್ತದಲ್ಲಿ ಬೆಳಗ್ಗೆ 8.30ಕ್ಕೆ ಸರ್ಧಾರ್ ವಲ್ಲಭ ಬಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಸೂಟು ಬೂಟು ಹಾಕಿಕೊಂಡು ಮೀಟಿಂಗ್ ಗೆ ಬಂದ ನಾಯಿ: ಅಸಲಿಯತ್ತು ತಿಳಿದರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments