Webdunia - Bharat's app for daily news and videos

Install App

ಮುಡಾ ಟೆನ್ಷನ್ ನಡುವೆ ಕೂಲ್ ಆಗಲು ಸಿಎಂ ಸಿದ್ದರಾಮಯ್ಯ ಟೂರ್ ಹೋಗ್ತಿರೋದು ಎಲ್ಲಿಗೆ

Krishnaveni K
ಬುಧವಾರ, 25 ಸೆಪ್ಟಂಬರ್ 2024 (15:18 IST)
ಬೆಂಗಳೂರು: ಒಂದೆಡೆ ತಮ್ಮ ಮೇಲೆ ಮುಡಾ ಹಗರಣದ ತೂಗುಗತ್ತಿಯಿದ್ದರೆ ಇನ್ನೊಂದೆಡೆ ವಿಪಕ್ಷಗಳಿಂದ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಕೂಲ್ ಆಗಲು ನೆರೆ ರಾಜ್ಯಕ್ಕೆ ಪ್ರವಾಸ ಹೊರಟಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಆದೇಶ ನೀಡಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಕೇರಳ ಪ್ರವಾಸ ಮಾಡಿದ್ದಾರೆ. ಇದಕ್ಕೆ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ನಾನಿನ್ನೂ ಆದೇಶ ಪ್ರತಿ ನೋಡಿಲ್ಲ. ನೋಡಿದ ಮೇಲೆ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ.

ನಿಮ್ಮ ಕುತೂಹಲ ನನಗೆ ಅರ್ಥವಾಗುತ್ತದೆ. ಆದರೆ ನನಗೆ ಆದೇಶ ಪ್ರತಿ ಇನ್ನೂ ಬಂದಿಲ್ಲ. ಇಂದು ಸಂಜೆ ಸಿಗಬಹುದು ಎಂದುಕೊಂಡಿದ್ದೇನೆ. ನಾನು ಈವತ್ತು ಕೇರಳಕ್ಕೆ ಹೋಗ್ತಾ ಇದ್ದೇನೆ. ಆದೇಶ ಪ್ರತಿ ಓದಿದ ಮೇಲೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಲ್ಲಾ ಆರೋಪಗಳ ವಿರುದ್ಧವೂ ಕಾನೂನು ರೀತಿಯಲ್ಲೇ ಹೋರಾಟ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಪಿತೂರಿಗಳು, ಆರೋಪಕ್ಕೆಲ್ಲಾ ನಾನು ಹೆದರೋನಲ್ಲ. ನಾನೇನೂ ತಪ್ಪು ಮಾಡಿಲ್ಲ. ಹೀಗಾಗಿ ಯಾವ ತನಿಖೆಯನ್ನೂ ಎದುರಿಸಲು ಸಿದ್ಧ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments