ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗೆ ಸಚಿವರಿಂದ ಆಕ್ರೋಶ: ಬೇಸರದಿಂದ ಸಿದ್ದರಾಮಯ್ಯ ಹೇಳಿದ್ದೇನು

Krishnaveni K
ಶುಕ್ರವಾರ, 19 ಸೆಪ್ಟಂಬರ್ 2025 (10:21 IST)
ಬೆಂಗಳೂರು: ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಸೃಷ್ಟಿ ಮಾಡಿದ್ದಕ್ಕೆ ಸಚಿವರಿಂದಲೇ ವಿರೋಧ ವ್ಯಕ್ತವಾಗಿದ್ದ ಸಿಎಂ ಸಿದ್ದರಾಮಯ್ಯ ಬೇಸರಗೊಂಡಿದ್ದು ಆಪ್ತರ ಬಳಿ ನೋವು ಹಂಚಿಕೊಂಡಿದ್ದಾರೆ.

ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹೊಸ ಜಾತಿಗಳ ಸೃಷ್ಟಿಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿಶೇಷವಾಗಿ ಲಿಂಗಾಯ ಸಮುದಾಯಕ್ಕೆ ಸೇರಿದ ಸಚಿವರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಸ್ವತಃ ಡಿಕೆ ಶಿವಕುಮಾರ್ ಸೇರಿದಂತೆ ಪ್ರಬಲ ಸಚಿವರೇ ವಿರೋಧ ವ್ಯಕ್ತಪಡಿಸಿದ್ದರು.

ಹೀಗಾಗಿ ಬೇಸರಗೊಂಡ ಸಿಎಂ ಸಿದ್ದರಾಮಯ್ಯ ನನ್ನನ್ನು ಜಾತಿವಾದಿ ಎಂಬಂತೆ ಬಿಂಬಿಸುತ್ತಿದ್ದಾರೆ. ನನ್ನನ್ನು ಮೇಲ್ಜಾತಿಯವರ ವಿರೋಧಿ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು  ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ಸಭೆಯಲ್ಲಿ ಸಚಿವರು ಟೇಬಲ್ ಕುಟ್ಟಿ ಮಾತನಾಡಿರುವುದು ಸಿಎಂ ಸಿದ್ದರಾಮಯ್ಯಗೆ ಶಾಕ್ ತಂದಿದೆ. ಈ ಹಿಂದೆ ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ಹೊರಟು ಸಿಎಂ ಕೈ ಸುಟ್ಟುಕೊಂಡಿದ್ದರು. ಈಗ ಜಾತಿಗಣತಿ ವಿಚಾರದಲ್ಲಿ ಅವರು ಸ್ವಪಕ್ಷೀಯರಿಂದಲೇ ವಿರೋಧ ಎದುರಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments