Webdunia - Bharat's app for daily news and videos

Install App

ಅಂಬರೀಷ್ ಮನೆಗೆ ಸಿಎಂ ದಿಢೀರ್ ಭೇಟಿ: ಕುತೂಹಲ ಕೆರಳಿಸಿದ ಮಾತುಕತೆ

Webdunia
ಗುರುವಾರ, 20 ಏಪ್ರಿಲ್ 2017 (09:33 IST)
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಮಾಜಿ ಸಚಿವ ಅಂಬರೀಷ್ ಮನೆಗೆ ತೆರಳಿ ಮಾತುಕತೆ ನಡೆಸಿದೆ. ಬೆಂಗಳೂರು ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್ ಸಿಎಂ ಸಾಥ್ ನೀಡಿದ್ದರು. ಅಂಬಿ ನಿವಾಸದಲ್ಲಿಯೇ ಸಿಎಂ ಟೀಮ್ ಭೋಜನವನ್ನೂ ಮಾಡಿದೆ.ಗಳಲ್ಲಿ ಭಾಗವಹಿಸಿರಲಿಲ
 

ಸಚಿವ ಸ್ಥಾನದಿಂದ ಇಳಿಸಿದ ಬಳಿಕ ಬೇಸರಗೊಂಡಿದ್ದ ಅಂಬರೀಷ್ ಅಷ್ಟಾಗಿ ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸಿರಲಿಲ್ಲ. ಉಪಚುನಾವಣೆಯ ಪ್ರಚಾರಕ್ಕೂ ಅಂಬಿ ಬಂದಿರಲಿಲ್ಲ. ಈ ಮಧ್ಯೆ, ಅಂಬರೀಷ್ ಬಿಜೆಪಿ ಸೇರಲಿದ್ದಾರೆ ಎಂಬ ೂಹಾಪೋಹಗಳ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗಿದೆ. ಭೋಜನದ ನೆಪದಲ್ಲಿ ನಡೆದ ಈ ಮಾತುಕತೆ ವೇಳೆ ಹಲವು ರಾಜಕೀಯ ವಿಚಾರಗಳ ಚರ್ಚೆ ನಡೆದಿದೆ ಎನ್ನಲಾಗಿದೆ.

ಸದ್ಯ, ಎಸ್.ಎಂ. ಕೃಷ್ಣ ಬಿಜೆಪಿ ಸೇರಿರುವುದರಿಂದ ಮಂಡ್ಯದಲ್ಲಿ ಕಾಂಗ್ರೆಸ್`ನ ಪ್ರಭಾವಿ ನಾಯಕರಿಲ್ಲ. ಕೆಲ ನಾಯಕರೂ ಜೆಡಿಎಸ್ ಕಡೆ ವಾಲಿರುವುದು ಪಕ್ಷಕ್ಕೆ ಹಿನ್ನಡೆಯಾಗಿದೆ. ಹೀಗಾಗಿ, ಅಂಬರೀಷ್ ಅವರ ಮನವೊಲಿಸಿ ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಬಲಗೊಳಿಸುವ ಯತ್ನ ನಡೆದಿದೆ ಎನ್ನಲಾಗಿದೆ. ಇದಕ್ಕಾಗಿ ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡಲಾಗುತ್ತಾ..? ಎಂಬ ಪ್ರಶ್ನೆಗಳೂ ಏಳುತ್ತಿವೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸುದ್ದಿ
Show comments