Webdunia - Bharat's app for daily news and videos

Install App

ಬೆಂಗಳೂರನ್ನು ಸ್ಮಾರ್ಟ್‌ತೊಟ್ಟಿಯನ್ನಾಗಿ ಮಾಡಬೇಡಿ: ಸಿಎಂ ವಾರ್ನಿಂಗ್

Webdunia
ಮಂಗಳವಾರ, 11 ಏಪ್ರಿಲ್ 2017 (20:03 IST)
ಉದ್ಯಾನ ನಗರಿಯಾದ ಬೆಂಗಳೂರನ್ನು ಸ್ಮಾರ್ಟ್‌ತೊಟ್ಟಿಯನ್ನಾಗಿ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
 
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ತ್ವರಿತಗತಿಯಲ್ಲಿ ಕಾಮಗಾರಿ ಅನುಷ್ಠಾನಕ್ಕೆ ಮುಂದಾಗಿ. ನಗರವನ್ನು ಸ್ವಚ್ಚವಾಗಿಡಲು ಪ್ರಯತ್ನಿಸಿ. ರಾಜ್ಯ ಸರಕಾರ 7500 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದೆ ಎಂದು ತಿಳಿಸಿದ್ದಾರೆ.
 
ಏಪ್ರಿಲ್ 17 ರಂದು ಕೆಂಪೇಗೌಡ ದಿನಾಚರಣೆಯನ್ನು ಮೊದಲ ಬಾರಿಗೆ ಆಚರಿಸಲು ಸರಕಾರ ನಿರ್ಧರಿಸಿದೆ. ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.
 
 198 ವಾರ್ಡ್‌ಗಳಲ್ಲಿ ಇನ್ನೆರೆಡು ತಿಂಗಳಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸುತ್ತೇವೆ. ನಂತರ ಸಾಧಕ ಬಾಧಕ ಗುರುತಿಸಿ ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments