ಅಧಿಕಾರಿಗಳ ವಿರುದ್ಧವೂ ಕ್ರಮ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

Webdunia
ಸೋಮವಾರ, 30 ಅಕ್ಟೋಬರ್ 2023 (15:04 IST)
ಅಧಿಕಾರಿಗಳು, ಜಿಲ್ಲಾಡಳಿತ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಬೇಕು. ಜನದ್ರೋಹಿಗಳಾಗಬೇಡಿ ಸಾರ್ವಜನಿಕ ಸಮಸ್ಯೆಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಿ. ವಿನಾಕಾರಣ ವಿಳಂಬ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. 
 
ಕೆರೆಗಳ ಒತ್ತುವರಿ ವಿಚಾರದಲ್ಲಿ ಡಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಭೂಮಿ  ಒತ್ತುವರಿ ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ತೇವೆ ಎಂದು ಸಿಎಂ ಹೇಳಿದರು. ಮರಳು ಮಾಫಿಯಾದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಾ. ಏನು ಮಾಡುತ್ತೀರಿ ಎಂದು ಸಚಿವರಿಗೆ ಕ್ಲಾಸ್ ತೆಗೆದುಕೊಂಡರು. 
 
ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದ ಎಲ್ಲಾ ಡಿಸಿಗಳು,  ಸಿಇಒಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ಕಡ್ಡಾಯ ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments