Webdunia - Bharat's app for daily news and videos

Install App

ಕುರ್ಚಿಯಿಂದ ಕುಸಿದು ಬಿದ್ದು ತಲೆಗೆ ಗಾಯಮಾಡಿಕೊಂಡ ಸಿಎಂ ಸಿದ್ದರಾಮಯ್ಯ!

Webdunia
ಮಂಗಳವಾರ, 3 ಏಪ್ರಿಲ್ 2018 (06:47 IST)
ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಕುರ್ಚಿಯಿಂದ ಬಿದ್ದು ತಲೆಗೆ ಗಾಯಮಾಡಿಕೊಂಡ ಘಟನೆ ಸೋಮವಾರದಂದು ಮೈಸೂರು ಜಿಲ್ಲೆಯ ಮಾವಿನ ಹಳ್ಳಿಯಲ್ಲಿ  ನಡೆದಿದೆ.


ಚಾಮುಂಡಿ ವಿಧಾನಸಭಾ ಕ್ಷೇತ್ರದ ಮಾವಿನ ಹಳ್ಳಿಯ ಕಾರ್ತಕರ್ತರೊಬ್ಬರ ಮನೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯ ಅವರು ಅಲ್ಲಿ ಟೀ ಕುಡಿಯುತ್ತಿರುವ ಸಂದರ್ಭದಲ್ಲಿ ಇದ್ದಕ್ಕಿದಂತೆ ಕುರ್ಚಿ ಮುರಿದ ಕಾರಣ ಕುಸಿದು ಬಿದ್ದಿದ್ದಾರೆ. ಆಗ ಅವರ ತಲೆ ಹಿಂದೆ ಇರುವ ಶೋಕೆಸ್ ಗೆ ತಗುಲಿ ಸಣ್ಣದಾಗಿ ಗಾಯವಾಗಿದೆ.


ಅಲ್ಲಿನ ಸ್ಥಳೀಯರು ಆಸ್ಪತ್ರೆಗೆ ಹೋಗುವಂತೆ ತಿಳಿಸಿದರೂ ಕೂಡ ಸಿಎಂ ಸಿದ್ದರಾಮಯ್ಯ ಅವರು ನನಗೆ ಏನು ಆಗಿಲ್ಲ. ಪರ್ವಾಗಿಲ್ಲ ನಡೆಯುತ್ತದೆ ಎಂದು ಹೇಳಿದ್ದಾರೆ. ಹಾಗೇ ಹೆಚ್ಚಿನ ಆತಂಕ ಪಡುವ ಸಮಸ್ಯೆ ಏನು ಆಗಿಲ್ಲ ಎಂದು  ಮೂಲಗಳಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments