Webdunia - Bharat's app for daily news and videos

Install App

ಪುತ್ರನ ನಂತ್ರ ಸುನೀಲ್ ಭೋಸ್‌ಗೂ ಸಾಂವಿಧಾನಿಕ ಹುದ್ದೆ ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 7 ಜುಲೈ 2017 (12:15 IST)
ಸಾಂವಿಧಾನಿಕ ಹುದ್ದೆ ಹೊಂದದೆ ಸರಕಾರದ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾಲ್ಗೊಳ್ಳುವ ಆರೋಪ ಎದುರಿಸುತ್ತಿದ್ದ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಭೋಸ್‌ಗೆ ಸರಕಾರ ಇದೀಗ ಸಾಂವಿಧಾನಿಕ ಹುದ್ದೆ ನೀಡಿದೆ.  
ಕೆಲ ತಿಂಗಳುಗಳ ಹಿಂದೆ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರಿಗೆ ಕೂಡಾ ಸಾಂವಿಧಾನಿಕ ಹುದ್ದೆ ನೀಡಲಾಗಿತ್ತು. ಇದೀಗ ಸುನೀಲ್ ಭೋಸ್‌ಗೆ ಸಾಂವಿಧಾನಿಕ ಹುದ್ದೆ ನೀಡಿ ಆರೋಪಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಸರಕಾರ ಮಾಡಿದೆ.
 
ಯಾವುದೇ ಹುದ್ದೆಯಿಲ್ಲದೇ ಸರಕಾರಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸುವುದು, ಇತರ ಸರಕಾರಿ ಕಾರ್ಯಕ್ರಮಗಳಲ್ಲಿ ಸುನೀಲ್ ಭೋಸ್ ಪಾಲ್ಗೊಳ್ಳುತ್ತಿರುವುದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
 
ಪುತ್ರ ಸುನೀಲ್ ಭೋಸ್‌ಗೆ ರಾಜಕೀಯ ನೆಲೆ ಒದಗಿಸಲು ಸಚಿವ ಎಚ್.ಸಿ.ಮಹಾದೇವಪ್ಪ ಕಸರತ್ತು ನಡೆಸಿದ್ದಾರೆ ಎನ್ನುವ ವರದಿಗಳು ಹರಡಿದ್ದವು. ಇದೀಗ ಭೋಸ್‌ಗೆ ಸಾಂವಿಧಾನಿಕ ಹುದ್ದೆ ನೀಡಿರುವುದು ಆರೋಪ ಪ್ರತ್ಯಾರೋಪಗಳಿಗೆ ಸರಕಾರ ಅಂತ್ಯಹಾಡಿದೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಜೈಶ್‌ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್‌ ಮಾವ ಮಟಾಶ್‌

Karnataka Monsoon rain: ರೈತರಿಗೆ ಗುಡ್‌ನ್ಯೂಸ್‌

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments