Webdunia - Bharat's app for daily news and videos

Install App

ದಾರಿ ತಪ್ಪಿದ ಸಿಎಂ ಸಿದ್ಧರಾಮಯ್ಯ ಹೆಲಿಕಾಪ್ಟರ್

Webdunia
ಗುರುವಾರ, 13 ಜುಲೈ 2017 (12:41 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಒಂದು ಕಡೆ ಲ್ಯಾಂಡ್ ಆಗಬೇಕಾಗಿದ್ದುದು, ಇನ್ನೊಂದು ಕಡೆ ಲ್ಯಾಂಡ್ ಆದ ಘಟನೆ ಇಂದು ನಡೆದಿದೆ.


ಕೊಪ್ಪಳದಿಂದ ಬರುತ್ತಿದ್ದ ಸಿಎಂ ಪ್ರಯಾಣಿಸುತ್ತಿದ್ದ ಕಾಪ್ಟರ್ ತೊಂಡಿಹಾಳದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಅದರ ಬದಲು 35 ಕಿ.ಮೀ. ದೂರದ ಲಿಂಗಸೂರಿನಲ್ಲಿ ಲ್ಯಾಂಡ್ ಆಗಿದೆ. ಪೈಲಟ್ ಅಚಾತುರ್ಯದಿಂದಾಗಿ ಈ ಘಟನೆ ನಡೆದಿದೆ. 11.15 ಕ್ಕೆ ಲ್ಯಾಂಡ್ ಆಗಬೇಕಿದ್ದ ಕಾಪ್ಟರ್ ಇನ್ನೂ ಬಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ವಿಚಾರಿಸಿದಾಗ ಅಚಾತುರ್ಯದಿಂದಾಗಿ ಲಿಂಗಸೂರಿನಲ್ಲಿ ಲ್ಯಾಂಡ್ ಆಗಿರುವುದು ಬೆಳಕಿಗೆ ಬಂತು.

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಾದ ಡಿಐಜಿ ರೂಪಾ ಮತ್ತು ಡಿಜಿಪಿ ಸತ್ಯನಾರಾಯಣ ಅವರ ನಡುವಿನ ಕಿತ್ತಾಟಕ್ಕೆ  ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ.. ಸುಷ್ಮಾ ಸ್ವರಾಜ್ ಗೆ ಎಷ್ಟು ಸಂಬಳ ಬರುತ್ತೆ? ಪತಿ ಸ್ವರಾಜ್ ರನ್ನು ಕೇಳಿ ನೋಡಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments