Daily Horoscope

ಸುಳ್ಳು ಹೇಳುವುದಕ್ಕೂ ಒಂದು ಮಿತಿ ಬೇಡ್ವಾ? ಅನಂತ ಕುಮಾರ್ ಆರೋಪಕ್ಕೆ ಸಿಎಂ ಸಿದ್ದು ಕೆಂಡಾಮಂಡಲ

Webdunia
ಗುರುವಾರ, 19 ಏಪ್ರಿಲ್ 2018 (07:26 IST)
ಬೆಂಗಳೂರು: ತಮ್ಮ ಮೇಲೆ ಕೊಲೆ ಆರೋಪ ಹೊರಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.

ರಾಣೆಬೆನ್ನೂರಿನಲ್ಲಿ ತಮ್ಮ ಬೆಂಗಾವಲು ವಾಹನದ ಮೇಲೆ ನಡೆದ ಅಪಘಾತದ ಹಿಂದೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಂಚಿದೆ ಎಂದು ಅನಂತ ಕುಮಾರ್ ಹೆಗ್ಡೆ ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ‘ಬಿಜೆಪಿಯಲ್ಲಿ ನಾಯಕತ್ವಕ್ಕಾಗಿ ಸಂಘರ್ಷ ನಡೆಯುತ್ತಿದೆ. ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಬಿಎಸ್ ಯಡಿಯೂರಪ್ಪನವರನ್ನೇ ಹಿಂದಿಕ್ಕಲು ಅನಂತ ಕುಮಾರ್ ಹೆಗ್ಡೆ ಮತ್ತು ಪ್ರತಾಪ್ ಸಿಂಹ ಅವರಂತಹ ನಾಯಕರು ಯತ್ನಿಸುತ್ತಿದ್ದಾರೆ. ಅದಕ್ಕಾಗಿಯೇ ಬಿಎಸ್ ವೈ ಅವರನ್ನು ಮೂಲೆಗುಂಪು ಮಾಡಲು ಹೆಗ್ಡೆಯಂತಹ ನಾಯಕರು ಸಣ್ಣ ಅಪಘಾತವನ್ನೇ ದೊಡ್ಡದು ಮಾಡುತ್ತಿದ್ದಾರೆ’ ಎಂದು ಸಿಎಂ ಕೆಂಡಾಮಂಡಲರಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments