ಆಪ್ತ ಸಚಿವರು ಬಾರದ್ದಕ್ಕೆ ಸಚಿವ ಆಂಜನೇಯ ಮೇಲೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 8 ಜುಲೈ 2017 (12:17 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತರಾದ ಸಚಿವ ಎಸ್. ಮಹದೇವಪ್ಪ ವೇದಿಕೆ ಮೇಲೆ ಗೈರಾಗಿರುವುದಕ್ಕೆ ಇನ್ನೊಬ್ಬ ಸಚಿವ ಎಚ್. ಆಂಜನೇಯ ಮೇಲೆ ಗರಂ ಆದ ಘಟನೆ ನಡೆದಿದೆ.


ಅಂಬೇಡ್ಕರ್ ಅವರ 106 ನೇ ವರ್ಷಾಚರಣೆಯ ಕುರಿತಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಆಗಮಿಸಿದ್ದ ಸಿಎಂಗೆ ಮಹದೇವಪ್ಪ ಗೈರಾಗಿರುವುದು ಕಂಡು ಬಂತು. ತಕ್ಷಣ ಪಕ್ಕದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ಅವರ ಬಳಿ ವಿಚಾರಿಸಿದರು. ಆಗ ಸಚಿವರು ಮಹದೇವಪ್ಪನವರಿಗೆ ಆರೋಗ್ಯ ಸರಿ ಇಲ್ಲ. ಅದಕ್ಕೇ ಬರಲಿಲ್ಲ ಎಂದು ಸಾಬೂಬು ಹೇಳಿದರು.

ಇದರಿಂದ ಗರಂ ಆದ ಸಿಎಂ ತಕ್ಷಣ ಫೋನ್ ಮಾಡಲು ಸೂಚಿಸಿದರಲ್ಲದೆ, ಸಚಿವರು ವೇದಿಕೆಗೆ ಬರುವವರೆಗೂ ಕಾದು ನಂತರ ಸುದ್ದಿಗೋಷ್ಠಿ ಆರಂಭಿಸಿದರು. ಅವರಿಗೆ ಆರೋಗ್ಯ ಚೆನ್ನಾಗಿಯೇ ಇದೆ ಎಂದು ಆಂಜನೇಯ ಅವರಿಗೆ ಹೇಳಿದ್ದು ಅಲ್ಲಿದ್ದವರ ಗಮನ ಸೆಳೆಯಿತು.

ಇದನ್ನೂ ಓದಿ.. ಸಚಿವ ರಮಾನಾಥ್ ರೈ ವಿರುದ್ಧ ಗಂಭೀರ ಆರೋಪ ಮಾಡಿದ ಡಿವಿ ಸದಾನಂದ ಗೌಡ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments