Webdunia - Bharat's app for daily news and videos

Install App

‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಹೋಗಬೇಕಾದರೆ 5 ಹೆಣ ಬೀಳಬೇಕಾಯ್ತಾ?’

Webdunia
ಸೋಮವಾರ, 10 ಜುಲೈ 2017 (12:01 IST)
ಬೆಂಗಳೂರು: ರಾಜ್ಯ ಕಾನೂನು ಸುವ್ಯವಸ್ಥೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕರಾವಳಿ ಭಾಗದ ಪೊಲೀಸರಿಗೆ ಮಂಗಳಾರತಿಯಾಗಿದೆ.


‘ನಿಮಗಿಂತ ಬೆಂಗಳೂರು ಪೊಲೀಸರೇ ಪರವಾಗಿಲ್ಲ. ಅವರು ಘಟನೆಯಾದ ತಕ್ಷಣ ಸ್ಪಾಟ್  ಗಾದರೂ ಹೋಗುತ್ತಾರೆ. ನಿಮ್ಮಲ್ಲಿ ಎಸ್ ಪಿ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಹೋಗಬೇಕಾದರೆ 5 ಹೆಣ ಬೀಳಬೇಕಾಯ್ತೇನ್ರೀ..’ ಹೀಗಂತ ಸಭೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಿಎಂ ಸಿದ್ದು ತರಾಟೆಗೆ ತೆಗೆದುಕೊಂಡರು.

ಬೆಂಗಳೂರಿನ ಐಜಿ ಮತ್ತು ಡಿಜಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದು, ಅಧಿಕಾರಿಗಳಿಗೆ ಚೆನ್ನಾಗಿಯೇ ಕ್ಲಾಸ್ ತೆಗೆದುಕೊಂಡರು. ನಾಟಕ ಮಾಡುವ ಯಾರನ್ನೂ ಬಿಡಲ್ಲ ಅಂತೀರಿ. ಮಾಧ್ಯಮಗಳ ಎದುರು ಅಪರಾಧಿಗಳನ್ನು ಬಂಧಿಸ್ತೀರಿ ಎಂದು ಪೋಸ್ ಕೊಡುತ್ತೀರಿ. ಹಾಗಿದ್ದ ಮೇಲೆ ಯಾಕ್ರೀ ಇನ್ನೂ ಅವರನ್ನು ಬಂಧಿಸಿಲ್ಲ ಎಂದು ಸಿಎಂ ಗರಂ ಆಗಿ ಪ್ರಶ್ನಿಸಿದರು.

ಕಳೆದ ಒಂದೂವರೆ ತಿಂಗಳಿನಿಂದ ಏನು ಮಾಡಿದ್ದೀರಿ? ಏನು ಕ್ರಮ ಕೈಗೊಂಡಿದ್ದೀರಿ ಎಲ್ಲಾ ಮಾಹಿತಿ ಕೊಡಿ ಎಂದು ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಗೆ ಖಡಕ್ ಆಗಿ ಕೇಳಿದ್ದಾರೆ.

ಇದನ್ನೂ ಓದಿ.. ಬಂಟ್ವಾಳದ ಬಿಸಿಗೆ ಶಾಕ್  ಹೊಡೆಸಿಕೊಂಡ ಸಿಎಂ ಸಿದ್ದರಾಮಯ್ಯ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕಾಂಗ್ರೆಸ್ ಪ್ರಕಾರ ಕಾಶ್ಮೀರ ಪಾಕಿಸ್ತಾನ ಮ್ಯಾಪ್ ನಲ್ಲಿ: ಎಡವಟ್ಟು

India Pakistan: ಪಾಕಿಸ್ತಾನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ಟ್ರಂಪ್ ಹೇಳುವುದು ಬೇಡ: ಪ್ರಧಾನಿ ಮೋದಿ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

Arecanut price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ನೋಡಿ

Share Market: ಕದನವಿರಾಮ ಬೆನ್ನಲ್ಲೇ ಷೇರು ಮಾರುಕಟ್ಟೆ ಹೂಡಿಕೆದಾರರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments