Webdunia - Bharat's app for daily news and videos

Install App

ಸದನಕ್ಕೆ ಗೈರಾದ ಶಾಸಕರ ಮೇಲೆ ಸಿಟ್ಟಿಗೆದ್ದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 9 ಜೂನ್ 2017 (11:08 IST)
ಬೆಂಗಳೂರು: ವಿಧಾನಸಭೆ ಕಲಾಪ ನಡೆಯುತ್ತಿದ್ದರೂ, ಕಲಾಪ ಹಾಜರಾಗದ ಶಾಸಕರು ಮತ್ತು ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯ ಸಿಟ್ಟಿಗೆದ್ದಿದ್ದಾರೆ.

 
ಕಲಾಪಕ್ಕೆ ಮೊದಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಆದರೆ ಸಭೆಯಲ್ಲಿ ಪಾಲ್ಗೊಳ್ಳಲು ಶಾಸಕರು ನಿರಾಸಕ್ತಿ ತೋರಿದ್ದರು. ಬೆಳಿಗ್ಗೆ 8.30 ಕ್ಕೆ ಆರಂಭವಾಗಬೇಕಿದ್ದ ಸಭೆ ಶಾಸಕರ ಗೈರಿನಿಂದಾಗಿ ಒಂದು ಗಂಟೆ ತಡವಾಗಿ ಆರಂಭವಾಯಿತು.

ಈ ಸಂದರ್ಭದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಶಾಸಕರಿಗಾಗಿ ಕಾಯುವ ಪರಿಸ್ಥಿತಿ ಎದುರಾಗಿತ್ತು. ಇದರಿಂದಾಗಿ ಕೆಂಡಾಮಂಡಲರಾದ ಸಿಎಂ ಜವಾಬ್ದಾರಿಯುತವಾಗಿ ವರ್ತಿಸಲು ಆದೇಶಿಸಿದರು.

ಸಿಎಂ ಮಾತಿಗೆ ಧ್ವನಿಗೂಡಿಸಿದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಶಾಸಕರಿಗೆ ಕಿವಿ ಮಾತು ಹೇಳಿದರು. ಸದನ ನಡೆಯುವಾಗ ಕನಿಷ್ಠ ಒಂದು ಗಂಟೆಯಾದರೂ, ಕಲಾಪದಲ್ಲಿ ಪಾಲ್ಗೊಳ್ಳುವಂತೆ ಸಿಎಂ ಬುದ್ಧಿವಾದ ಹೇಳಿದರು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments