ಕನ್ನಡವೋ, ಇಂಗ್ಲಿಷ್ ನಲ್ಲೋ ಟ್ವೀಟ್ ಮಾಡಿ, ಹಿಂದಿ ನಂಗೆ ಅರ್ಥ ಆಗಲ್ಲ ಅಂದ್ರು ಸಿಎಂ ಸಾಹೇಬ್ರು!

Webdunia
ಭಾನುವಾರ, 22 ಏಪ್ರಿಲ್ 2018 (09:18 IST)
ಬೆಂಗಳೂರು: ಕನ್ನಡವೋ, ಇಂಗ್ಲಿಷ್ ನಲ್ಲೋ ಟ್ವೀಟ್ ಮಾಡಿ. ಹಿಂದಿ ನನಗೆ ಅರ್ಥ ಆಗಲ್ಲ! ಹಿಂದಿಯಲ್ಲಿ ತಮಗೆ ಟ್ವೀಟ್ ಮಾಡಿದ ಬಿಜೆಪಿ ವಕ್ತಾರ ಮುರಳೀಧರ್ ರಾವ್ ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ ಪರಿ ಇದು!

ಮುಂಬರುವ ವಿಧಾನಸಭೆ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿದ ಸುದ್ದಿ ಹೊರಬರುತ್ತಿದ್ದಂತೆ ಮುರಳೀಧರ್ ರಾವ್ ಸಿಎಂ ಸಿದ್ದರಾಮಯ್ಯಗೆ ಟ್ವಿಟರ್ ನಲ್ಲಿ ಭಯದಿಂದಾಗಿ ಈ ನಿರ್ಧಾರಕ್ಕೆ ಬಂದಿರಾ ಎಂದು ಕಿಚಾಯಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಸಿಎಂ ಈ ರೀತಿ ಉತ್ತರಿಸಿದ್ದಾರೆ. ಸೋಲುವ ಭಯದಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದೀರಾ? ಇದರ ಅಸಲಿಯತ್ತು ಏನು ಎಂದು ಬಿಜೆಪಿ ವಕ್ತಾರರು ಟಾಂಗ್ ಕೊಟ್ಟಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments