ಪ್ರಧಾನಿ ಮೋದಿ ಸವಾಲಿಗೆ ಸಿಎಂ ಸಿದ್ದರಾಮಯ್ಯ ಪ್ರತಿ ಸವಾಲ್

Webdunia
ಗುರುವಾರ, 3 ಮೇ 2018 (08:54 IST)
ಬೆಂಗಳೂರು: ಮೊನ್ನೆಯಷ್ಟೇ ಬಿಜೆಪಿ ಸಮಾವೇಶದಲ್ಲಿ ತಮಗೆ ಸಂಸತ್ತಿನಲ್ಲಿ 15 ನಿಮಿಷ ಮಾತನಾಡುವಂತೆ ಸವಾಲು ಹಾಕಿದ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪ್ರತಿ ಸವಾಲು ಹಾಕಿದ್ದರು.

ಕಾಗದ ನೋಡದೇ 15 ನಿಮಿಷಗಳ ಕಾಲ ಕರ್ನಾಟಕ ಸರ್ಕಾರದ ಸಾಧನೆಗಳನ್ನು, ವಿಶ್ವೇಶ್ವರಯ್ಯನವರ ಹೆಸರನ್ನು 5 ಬಾರಿ ನಿರರ್ಗಳವಾಗಿ ಮಾತನಾಡಲಿ ಎಂದು ರಾಹುಲ್ ಗೆ ಪ್ರಧಾನಿ ಸವಾಲು ಹಾಕಿದ್ದರು.

ಇದೀಗ ಪ್ರತಿ ಸವಾಲು ಕೊಟ್ಟ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಟ್ವಿಟರ್ ಮೂಲಕ ಪ್ರಧಾನಿಗೆ ಹೊಸ ಸವಾಲು ಕೊಟ್ಟಿದ್ದಾರೆ. ‘ಸಾಧ್ಯವಾದರೆ 15 ನಿಮಿಷಗಳ ಕಾಲ ಬಿಎಸ್ ಯಡಿಯೂರಪ್ಪನವರ ಸರ್ಕಾರದ ಸಾಧನೆಗಳನ್ನು ಓದಿ ಹೇಳಲಿ ನೋಡೋಣ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಮೂಡುಬಿದಿರೆ ಇನ್ಸ್​ಪೆಕ್ಟರ್​ ಸಂದೇಶ್‌ಗೆ ಮತ್ತೊಂದು ಸಂಕಷ್ಟ​​: ಶಿಕ್ಷಕಿಯಿಂದ ಅತ್ಯಾಚಾರ ದೂರು ದಾಖಲು

ಹಾರ್ಮುಜ್‌ ಜಲಸಂಧಿ ತೆರವಿಗೆ ಡೆಡ್‌ಲೈನ್‌ ಫಿಕ್ಸ್‌ ಮಾಡಿದ ದೊಡ್ಡಣ್ಣ: ಇರಾನ್‌ ತಿರುಗೇಟು

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಮುಂದಿನ ಸುದ್ದಿ
Show comments