ಪ್ರಚಾರದ ವೇಳೆ ತೀರಿಕೊಂಡ ಪುತ್ರ ರಾಕೇಶ್ ನೆನೆದು ಭಾವುಕರಾದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 18 ಏಪ್ರಿಲ್ 2018 (07:54 IST)
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯಗೆ ಪ್ರಚಾರದ ನಡುವೆ ತೀರಿಕೊಂಡ ಪುತ್ರ ರಾಕೇಶ್ ನೆನಪಾಗಿದ್ದಾರೆ.

ಖಾಯಿಲೆಗೆ ತುತ್ತಾಗಿದ್ದ ರಾಕೇಶ್ ಸಿದ್ದರಾಮಯ್ಯ 2016 ರಲ್ಲಿ ತೀರಿಕೊಂಡಿದ್ದರು. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಎಂದೇ ಬಿಂಬಿತರಾಗಿದ್ದ ರಾಕೇಶ್ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು.

ಇದೀಗ ಚಾಮುಂಡೇಶ್ವರಿಯಲ್ಲಿ ಪ್ರಚಾರ ನಡೆಸುತ್ತಿದ್ದಾಗ ಪುತ್ರನ ನೆನೆದು ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರಾಕೇಶ್ ಯಾಕೋ ನನಗೆ ಪದೇ ಪದೇ ನೆನಪಾಗುತ್ತಿದ್ದಾನೆ. ಅವನು ಇದ್ದಿದ್ದರೆ ಚಾಮುಂಡೇಶ್ವರಿಯಲ್ಲಿ ನಾನು ಪ್ರಚಾರಕ್ಕೇ ಬರಬೇಕಾಗಿರಲಿಲ್ಲ. ಅವನೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದ’ ಎಂದು ಭಾವುಕರಾಗಿ ಹೇಳಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments