Webdunia - Bharat's app for daily news and videos

Install App

ಕುಣಿಕೆಯೊಳಗೆ ಬಾಲ್ ಹಾಕಲಾಗದೇ ಒದ್ದಾಡಿದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 21 ಜುಲೈ 2017 (09:53 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಕಂಠೀರವ ಸ್ಟೇಡಿಯಂನಲ್ಲಿ ಮೇಲ್ದರ್ಜೆಗೇರಿಸಿದ್ದ ಒಳಾಂಗಣ ಮೈದಾನವನ್ನು ಉದ್ಘಾಟಿಸಿದರು. ತಮ್ಮ ಸಹೋದ್ಯೋಗಿಗಳ ಜತೆ ಆಗಮಿಸಿದ ಸಿಎಂ ಬಾಸ್ಕೆಟ್ ಬಾಲ್ ಆಡಲು ಹೋಗಿ ಪೆಚ್ಚಾದ ಘಟನೆಯೂ ನಡೆಯಿತು.

 
ಸಿಎಂ ಸಿದ್ದರಾಮಯ್ಯ ಅತ್ಯುತ್ಸಾಹದಿಂದ ಕೈಯಲ್ಲಿ ಬಾಲ್ ಹಿಡಿದುಕೊಂಡು ಕುಣಿಕೆಯೊಳಗೆ ಬಾಲ್ ತಳ್ಳಲು ಯತ್ನಿಸಿದರೂ ಅದು ಹೋಗಲಿಲ್ಲ. ಹಲವು ಬಾರಿ ಪ್ರಯತ್ನಿಸಿ ವಿಫಲರಾದಾಗ ಅಲ್ಲಿ ನೆರೆದಿದ್ದ ಮಕ್ಕಳು ‘ಕೋಚ್ ಸಹಾಯ ತಗೊಳ್ಳಿ ಸಾರ್’ ಎಂದು ಕಿಚಾಯಿಸಿದರು.

ಮೊದಲೇ ಬಾಲ್ ಹಾಕಲಾಗದ ಬೇಜಾರು ಅದರ ನಡುವೆ ಹುಡುಗು ಬುದ್ಧಿಯ ಮಕ್ಕಳ ಲೇವಡಿ ಸಿಎಂ ಕೊಂಚ ಪೆಚ್ಚಾದರು. ಆದರೂ ಕೊನೆಗೂ ತಮ್ಮ ಪ್ರಯತ್ನದಲ್ಲಿ ಸಫಲರಾದರು ಬಿಡಿ.

ಇದನ್ನೂ ಓದಿ..  ಭಾರತದ ಹಿಂದೂ ರಾಷ್ಟ್ರೀಯವಾದಕ್ಕೆ ನಮ್ಮ ಜತೆ ಯುದ್ಧ ಬೇಕು ಎಂದ ಚೀನಾ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments