Webdunia - Bharat's app for daily news and videos

Install App

ಕುಣಿಕೆಯೊಳಗೆ ಬಾಲ್ ಹಾಕಲಾಗದೇ ಒದ್ದಾಡಿದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 21 ಜುಲೈ 2017 (09:53 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಕಂಠೀರವ ಸ್ಟೇಡಿಯಂನಲ್ಲಿ ಮೇಲ್ದರ್ಜೆಗೇರಿಸಿದ್ದ ಒಳಾಂಗಣ ಮೈದಾನವನ್ನು ಉದ್ಘಾಟಿಸಿದರು. ತಮ್ಮ ಸಹೋದ್ಯೋಗಿಗಳ ಜತೆ ಆಗಮಿಸಿದ ಸಿಎಂ ಬಾಸ್ಕೆಟ್ ಬಾಲ್ ಆಡಲು ಹೋಗಿ ಪೆಚ್ಚಾದ ಘಟನೆಯೂ ನಡೆಯಿತು.

 
ಸಿಎಂ ಸಿದ್ದರಾಮಯ್ಯ ಅತ್ಯುತ್ಸಾಹದಿಂದ ಕೈಯಲ್ಲಿ ಬಾಲ್ ಹಿಡಿದುಕೊಂಡು ಕುಣಿಕೆಯೊಳಗೆ ಬಾಲ್ ತಳ್ಳಲು ಯತ್ನಿಸಿದರೂ ಅದು ಹೋಗಲಿಲ್ಲ. ಹಲವು ಬಾರಿ ಪ್ರಯತ್ನಿಸಿ ವಿಫಲರಾದಾಗ ಅಲ್ಲಿ ನೆರೆದಿದ್ದ ಮಕ್ಕಳು ‘ಕೋಚ್ ಸಹಾಯ ತಗೊಳ್ಳಿ ಸಾರ್’ ಎಂದು ಕಿಚಾಯಿಸಿದರು.

ಮೊದಲೇ ಬಾಲ್ ಹಾಕಲಾಗದ ಬೇಜಾರು ಅದರ ನಡುವೆ ಹುಡುಗು ಬುದ್ಧಿಯ ಮಕ್ಕಳ ಲೇವಡಿ ಸಿಎಂ ಕೊಂಚ ಪೆಚ್ಚಾದರು. ಆದರೂ ಕೊನೆಗೂ ತಮ್ಮ ಪ್ರಯತ್ನದಲ್ಲಿ ಸಫಲರಾದರು ಬಿಡಿ.

ಇದನ್ನೂ ಓದಿ..  ಭಾರತದ ಹಿಂದೂ ರಾಷ್ಟ್ರೀಯವಾದಕ್ಕೆ ನಮ್ಮ ಜತೆ ಯುದ್ಧ ಬೇಕು ಎಂದ ಚೀನಾ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments