Webdunia - Bharat's app for daily news and videos

Install App

ಲಿಂಗಾಯತ ಪ್ರತ್ಯೇಕ ಧರ್ಮವಾಗುತ್ತಾ? ಇಂದು ನಡೆಯಲಿದೆ ಮಹತ್ವದ ಸಭೆ

Webdunia
ಸೋಮವಾರ, 19 ಮಾರ್ಚ್ 2018 (09:45 IST)
ಬೆಂಗಳೂರು: ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ಚರ್ಚೆ ನಡೆಯಲಿದೆ.

ನ್ಯಾ. ಮೋಹನ್ ದಾಸ್ ಸಲ್ಲಿಸಿರುವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಬೇಕೋ ಬೇಡವೋ ಎಂಬ ಬಗ್ಗೆ ಇಂದು ಚರ್ಚೆ ನಡೆಯಲಿದೆ.

ಈ ಸಭೆ ಕಳೆದ ವಾರವೇ ನಿಗದಿಯಾಗಿತ್ತು. ಆದರೆ ಗೊಂದಲಗಳ ಹಿನ್ನಲೆಯಲ್ಲಿ ಅನಾರೋಗ್ಯದ ನೆಪವೊಡ್ಡಿ ಸಿಎಂ ಸಭೆ ಮುಂದೂಡಿದ್ದರು. ಇಂದು ಸಚಿವ ಸಂಪುಟ ಸಭೆಯಲ್ಲಿ ವರದಿಗೆ ಅನುಮೋದನೆ ಸಿಕ್ಕಿದರೆ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments