Webdunia - Bharat's app for daily news and videos

Install App

ಮೋದಿ ಸರ್ಕಾರ ಹೇಳಿದ್ದನ್ನು ವಿರೋಧಿಸೋಣ ಎಂದು ದಕ್ಷಿಣ ಭಾರತದ ಸಿಎಂಗಳಿಗೆ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 24 ಮಾರ್ಚ್ 2018 (09:21 IST)
ಬೆಂಗಳೂರು: ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ತಿರುಗಿ ಬೀಳುವಂತೆ ಸಿಎಂ ಸಿದ್ದರಾಮಯ್ಯ ಕರೆಕೊಟ್ಟಿದ್ದಾರೆ.

ಈಗಾಗಲೇ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಕೇಂದ್ರದ ಜತೆ ಮೈತ್ರಿ ಮುರಿದುಕೊಂಡಿದ್ದಾರೆ. ಕಾವೇರಿ ವಿವಾದದ ತೀರ್ಪಿನ ನಂತರ ತಮಿಳುನಾಡು ಸರ್ಕಾರವೂ ಕೇಂದ್ರದ ಮೇಲೆ ಅಸಮಾಧಾನಗೊಂಡಿದೆ. ಕೇರಳದಲ್ಲಿ ಸಿಪಿಎಂ ಸರ್ಕಾರ ಮೊದಲಿನಿಂದಲೂ ಬಿಜೆಪಿ ವಿರೋಧಿ. ಈ ಹಿನ್ನಲೆಯಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ದಕ್ಷಿಣ ಭಾರತದ ಸಿಎಂಗಳಿಗೆ ಒಗ್ಗಟ್ಟಾಗಿ ಕೇಂದ್ರದ ನೀತಿ ಆರ್ಥಿಕ ನೀತಿ ವಿರುದ್ಧ ಹೋರಾಡಲು ಕರೆ ನೀಡಿದ್ದಾರೆ.

ಇದುವರೆಗೆ ತೆರಿಗೆ ವಿತರಣೆ ನಿರ್ಧರಿಸಲು ಇದುವರೆಗೆ 1971 ರ ಜನಗಣತಿ ಪರಿಗಣಿಸಲಾಗುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ 2011 ರ ಜನಗಣತಿ ಆಧಾರವಾಗಿ ಪರಿಗಣಿಸುವಂತೆ ಸೂಚಿಸಿದೆ. ಇದರಿಂದ ದಕ್ಷಿಣದ ರಾಜ್ಯಗಳಿಗೆ ತೊಂದರೆಯಾಗುತ್ತದೆ ಎನ್ನುವುದು ಸಿಎಂ ಸಿದ್ದರಾಮಯ್ಯ ವಾದ. ಹೀಗಾಗಿ ಕೇಂದ್ರದ ಈ ನಿರ್ಧಾರದ ವಿರುದ್ಧ ನಿಲ್ಲುವಂತೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಕರೆಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments