Webdunia - Bharat's app for daily news and videos

Install App

ಕಾವೇರಿ ವಿವಾದದ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯಗೆ ಪುರುಸೊತ್ತೇ ಇಲ್ಲ!

Webdunia
ಶನಿವಾರ, 17 ಮಾರ್ಚ್ 2018 (09:36 IST)
ನವದೆಹಲಿ: ಕಾವೇರಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ನ್ಯಾಯಮಂಡಳಿ ರಚನೆ ಕುರಿತು ಸಮಾಲೋಚನೆ ನಡೆಸಲು ಸಭೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಂಸದರ ಸಭೆ ಕರೆದಿದ್ದ ಸಿಎಂ ಸಿದ್ದರಾಮಯ್ಯ ಸಭೆ ರದ್ದುಗೊಳಿಸಿದ್ದಾರೆ.
 

ಇದು ವಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ ‘ಸಿಎಂಗೆ ರಾಜಕೀಯವೇ ದೊಡ್ಡದಾಗಿದೆ. ಕಾವೇರಿ ವಿವಾದಂತಹ ಗಂಭೀರ ವಿಷಯಗಳನ್ನು ಸಮಾಲೋಚಿಸಲು ಪುರುಸೊತ್ತೇ ಇಲ್ಲ’ ಎಂದು ಟೀಕಿಸಿದ್ದಾರೆ.

ಆದರೆ ಎಚ್ ಡಿ ದೇವೇಗೌಡ ಸೇರಿದಂತೆ ಕೆಲವು ಸಂಸದರು ಮಾರ್ಚ್ 16 ರಂದು ಕರೆದಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದಿದ್ದಕ್ಕೆ ಸಭೆ ರದ್ದುಗೊಳಿಸಲಾಗಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments