Webdunia - Bharat's app for daily news and videos

Install App

ನಾನು ಒಂದು ದಿನ ಪ್ರಚಾರ ಮಾಡಿದ್ರೆ ಕುಮಾರಸ್ವಾಮಿ, ಯಡಿಯೂರಪ್ಪ ಸೋಲ್ತಾರೆ: ಸಿಎಂ ಸಿದ್ದು ಸವಾಲ್

Webdunia
ಶುಕ್ರವಾರ, 6 ಏಪ್ರಿಲ್ 2018 (13:03 IST)
ಮೈಸೂರು: ನಾನು ಒಂದು ದಿನ ಪ್ರಚಾರ ಮಾಡಿದ್ರೆ ಸಾಕು. ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೋತು ಹೋಗ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಆತ್ಮವಿಶ್ವಾಸದಿಂದಲೇ ಹೇಳಿಕೊಂಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸುವುದಾಗಿ ಹೇಳುತ್ತಿರುವ ಇಬ್ಬರೂ ಮಾಜಿ ಸಿಎಂಗಳಿಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ‘ನನಗೂ ಸಹ ಅವರನ್ನು ಸೋಲಿಸುವ ಶಕ್ತಿ ಇದೆ. ಒಂದು ದಿನ ಪ್ರಚಾರ ಮಾಡಿದ್ರೆ ಸಾಕು. ಅವರು ಸೋಲ್ತಾರೆ’ ಎಂದು ಹೇಳಿಕೊಂಡಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರವಲ್ಲದೆ ಇನ್ನೊಂದು ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು ‘ನಾನು ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬೇರೆಲ್ಲೂ ಸ್ಪರ್ದಿಸುತ್ತಿಲ್ಲ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments