ಫೈಟ್, ಕುಸ್ತಿ ಎಲ್ಲಾ ಏನೂ ಇಲ್ರೀ.. ನಾವೇ ಗೆಲ್ಲೋದು ಎಂದ ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 1 ಏಪ್ರಿಲ್ 2018 (05:58 IST)
ಮೈಸೂರು: ನಿನ್ನೆಯಿಡೀ ತಮ್ಮ ತವರು ಕ್ಷೇತ್ರದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ತಮಗೆ ಎದುರಾಳಿ ಯಾರೂ ಇಲ್ಲ, ತಾವೇ ಗೆಲ್ಲೋದು ಎಂದು ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಟೈಟ್ ಫೈಟ್ ಬಗ್ಗೆ ಕೇಳಿದಾಗ ಸಿಎಂ ಸಿದ್ದರಾಮಯ್ಯ ‘ಫೈಟ್ ಗೈಟ್ ಎನ್ನಕ್ಕೆ ಇದೇನು ಕುಸ್ತಿ ಅಖಾಡನಾ? ಇಲ್ಲಿ ನಾವೇ ಗೆಲ್ಲೋದು. ಜನರ ಪ್ರೀತಿ ನಮ್ಮ ಮೇಲಿದೆ’ ಎಂದಿದ್ದಾರೆ.

ಪುತ್ರ ಯತೀಂದ್ರ ಜತೆಗೆ ತಮ್ಮ ಸ್ವ ಕ್ಷೇತ್ರದ ತುಂಬಾ ಓಡಾಡಿದ ಸಿಎಂ ಸಿದ್ದರಾಮಯ್ಯ ಭಾರೀ ಮತ ಪ್ರಚಾರ ನಡೆಸಿದರು. ಈ ವೇಳೆ ಅವರಿಗೆ ತವರಿನ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments