Webdunia - Bharat's app for daily news and videos

Install App

ಪ್ರಚಾರ ಕಣದಲ್ಲಿ ಏಕಾಂಗಿಯಾಗಿ ಬಿಟ್ಟರೇ ಸಿಎಂ ಸಿದ್ದರಾಮಯ್ಯ?!

Webdunia
ಗುರುವಾರ, 3 ಮೇ 2018 (09:45 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಿಸುವವರೆಗೆ ಕಾಂಗ್ರೆಸ್ ನ ನಾಯಕರೆಲ್ಲರೂ ಸದ್ದು ಮಾಡುತ್ತಿದ್ದರು. ಆದರೆ ಇದೀಗ ನಾಮಪತ್ರ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಒಂಟಿ ಸಲಗದಂತಾದರೇ?

ಹೀಗೊಂದು ಅನುಮಾನ ಇದೀಗ ಕಾಡತೊಡಗಿದೆ. ರಾಜ್ಯದಲ್ಲಿ ಇದೀಗ ಪ್ರಧಾನಿ ಮೋದಿ ಪ್ರಚಾರ ಸಮಾವೇಶಗಳು ನಡೆಯುತ್ತಿದ್ದು, ಇದಕ್ಕೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಕಾಂಗ್ರೆಸ್ ನಿಂದ ಸಿಎಂ ಸಿದ್ದರಾಮಯ್ಯ ಬಿಟ್ಟರೆ ಬೇರೆ ಯಾರೂ ಪ್ರಚಾರ ಕಣದಲ್ಲಿ ಸದ್ದು ಮಾಡುತ್ತಿಲ್ಲ.

ಪ್ರಧಾನಿ ಮೋದಿಯವರ ಟೀಕೆಗಳಿಗೆ  ಸಿಎಂ ಮಾತ್ರ ಸಕ್ರಿಯರಾಗಿ ತಿರುಗೇಟು ನೀಡುತ್ತಿದ್ದಾರೆ. ಅಸಲಿಗೆ ಇದು ಕಾಂಗ್ರೆಸ್ ತಂತ್ರವೋ, ಉಳಿದ ನಾಯಕರ ನಿರಾಸಕ್ತಿಯ ಫಲವೋ ಸ್ಪಷ್ಟವಾಗಿಲ್ಲ. ಆದರೆ ಸದ್ಯಕ್ಕಂತೂ ಸಿಎಂ ಸಿದ್ದರಾಮಯ್ಯನವರೇ ಕಾಂಗ್ರೆಸ್ ನಲ್ಲಿ ಎಲ್ಲಕ್ಕಿಂತ ದೊಡ್ಡ ನಾಯಕರಾಗಿ ಕಾಣುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments