Webdunia - Bharat's app for daily news and videos

Install App

ದಿಡೀರ್ ಕಾರ್ಯಕ್ರಮ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ದೌಡು

Webdunia
ಗುರುವಾರ, 10 ಮೇ 2018 (09:42 IST)
ಬೆಂಗಳೂರು: ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ನಿನ್ನೆಯಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ದಿಡೀರ್ ಕಾರ್ಯಕ್ರಮ ರದ್ದುಗೊಳಿಸಿ ಬೆಂಗಳೂರಿನತ್ತ ಆಗಮಿಸುತ್ತಿದ್ದಾರೆ.

ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಗೆ ಹಾಜರಿರಬೇಕೆಂದು ಸೂಚನೆ ಬಂದ ಹಿನ್ನಲೆಯಲ್ಲಿ ತಮ್ಮ ಇಂದಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಇಂದು 13 ಕಡೆ ರೋಡ್ ಶೋ ನಡೆಸಬೇಕಿತ್ತು. ಇದೀಗ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments