Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಬಗ್ಗೆ ಶುಭ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 29 ಆಗಸ್ಟ್ 2017 (12:05 IST)
ಬೆಂಗಳೂರು: ಬೆಂಗಳೂರಿನ ಬಿಬಿಎಂಪಿ ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆದ ರಾಜ್ಯ ಸರ್ಕಾರ ಇದನ್ನು ಈಗ ರಾಜ್ಯಾದ್ಯಂತ ವಿಸ್ತರಿಸಲು ಚಿಂತನೆ ನಡೆಸಿದೆಯಂತೆ.

 
ಅಗ್ಗದ ದರದಲ್ಲಿ ಊಟ ಮತ್ತು ಉಪಾಹಾರ ನೀಡುವ ಇಂದಿರಾ ಕ್ಯಾಂಟೀನ್ ಬೆಂಗಳೂರಿನಲ್ಲಿ ಭಾರೀ ಜನಪ್ರಿಯತೆ ಗಳಿಸಿದೆ. ಇದೇ ಯಶಸ್ಸಿನ ಖುಷಿಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮೈಸೂರಿಗೂ ವಿಸ್ತರಿಸುವುದಾಗಿ ಹೇಳಿದ್ದಾರೆ.

ಈ ಮೂಲಕ ಹಂತ ಹಂತವಾಗಿ ರಾಜ್ಯದಾದ್ಯಂತ ಯೋಜನೆ ವಿಸ್ತರಿಸಲು ರಾಜ್ಯ ಸರ್ಕಾರ ಹೆಜ್ಜೆ ಇಡುತ್ತಿದೆ. ಇದರೊಂದಿಗೆ ತಮ್ಮ ಸರ್ಕಾರದ ಜನಪ್ರಿಯ  ಯೋಜನೆಯನ್ನು ಮತ್ತಷ್ಟು ಪ್ರಚುರಪಡಿಸಲು ಸಿಎಂ ಯೋಜನೆ ರೂಪಿಸಿದ್ದಾರೆ.

ಇದನ್ನೂ ಓದಿ.. ಬಹುಭಾಷಾ ತಾರೆಗೆ ಲೈಂಗಿಕ ಕಿರುಕುಳ ಪ್ರಕರಣ: ದಿಲೀಪ್ ಜಾಮೀನು ತಿರಸ್ಕೃತ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ