Webdunia - Bharat's app for daily news and videos

Install App

ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಮಹತ್ವದ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 19 ಏಪ್ರಿಲ್ 2018 (07:13 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗಳಿಗೆ ಇದೀಗ ಮತ್ತೆ ರೆಕ್ಕೆ ಪುಕ್ಕ ಬಂದಿದೆ.

ಮೊದಲ ಪಟ್ಟಿ ಬಿಡುಗಡೆ ಮಾಡುವಾಗ ಕಾಂಗ್ರೆಸ್ ಬಾದಾಮಿ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿರಲಿಲ್ಲ. ಇದೀಗ ಅಲ್ಲಿನ ಹಾಲಿ ಶಾಸಕ ಬಿಬಿ ಚಿಮ್ಮನಕಟ್ಟಿ ಬಿ ಫಾರಂ ಕೇಳಲು ಬಂದಾಗಿ ಸಿಎಂ ನಾನು ಸ್ಪರ್ಧೆ ಮಾಡಿದರೆ ನಿನಗೆ ಟಿಕೆಟ್ ಸಿಗಲ್ಲ ಎಂದಿದ್ದಾರೆ ಎನ್ನಲಾಗಿದೆ.

ಈ ಮೂಲಕ ಬಾದಾಮಿಯಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಈ ಮೊದಲು ಸಿಎಂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸುಳಿವು ಇತ್ತಾದರೂ ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ ವಿರೋಧವಿತ್ತು ಎನ್ನಲಾಗಿತ್ತು. ಆದರೆ ಸಿಎಂ ಇದೀಗ ಬಾದಾಮಿ ಶಾಸಕನ ಬಳಿ ಹೇಳಿರುವ ವಿಚಾರ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments