ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಮಹತ್ವದ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 19 ಏಪ್ರಿಲ್ 2018 (07:13 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗಳಿಗೆ ಇದೀಗ ಮತ್ತೆ ರೆಕ್ಕೆ ಪುಕ್ಕ ಬಂದಿದೆ.

ಮೊದಲ ಪಟ್ಟಿ ಬಿಡುಗಡೆ ಮಾಡುವಾಗ ಕಾಂಗ್ರೆಸ್ ಬಾದಾಮಿ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿರಲಿಲ್ಲ. ಇದೀಗ ಅಲ್ಲಿನ ಹಾಲಿ ಶಾಸಕ ಬಿಬಿ ಚಿಮ್ಮನಕಟ್ಟಿ ಬಿ ಫಾರಂ ಕೇಳಲು ಬಂದಾಗಿ ಸಿಎಂ ನಾನು ಸ್ಪರ್ಧೆ ಮಾಡಿದರೆ ನಿನಗೆ ಟಿಕೆಟ್ ಸಿಗಲ್ಲ ಎಂದಿದ್ದಾರೆ ಎನ್ನಲಾಗಿದೆ.

ಈ ಮೂಲಕ ಬಾದಾಮಿಯಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಈ ಮೊದಲು ಸಿಎಂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸುಳಿವು ಇತ್ತಾದರೂ ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ ವಿರೋಧವಿತ್ತು ಎನ್ನಲಾಗಿತ್ತು. ಆದರೆ ಸಿಎಂ ಇದೀಗ ಬಾದಾಮಿ ಶಾಸಕನ ಬಳಿ ಹೇಳಿರುವ ವಿಚಾರ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments