Webdunia - Bharat's app for daily news and videos

Install App

ಸಚಿವ ಜಾರ್ಜ್ ಪುತ್ರನ ಡಿಂಗ್ ಡಾಂಗು ಪಾರ್ಟಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

Webdunia
ಶನಿವಾರ, 25 ನವೆಂಬರ್ 2017 (09:38 IST)
ಬೆಂಗಳೂರು: ಸಚಿವ ಕೆಜೆ ಜಾರ್ಜ್ ಎಂದರೆ ಸಿಎಂ ಸಿದ್ದರಾಮಯ್ಯಗೆ ಎಷ್ಟು ಆಪ್ತರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಇದೀಗ ಜಾರ್ಜ್ ಪುತ್ರನ ಮೇಲೂ ಸಿಎಂ ಒಲವು ತೋರಿದ್ದಾರೆ.
 

ಹಿಂದೊಮ್ಮೆ ಅರಣ್ಯ ಪ್ರದೇಶದಲ್ಲಿ ಗುಂಡಿನ ಪಾರ್ಟಿ ನಡೆಸಿ ಕೆಂಗಣ್ಣಿಗೆ ಗುರಿಯಾಗಿದ್ದ ಜಾರ್ಜ್ ಪುತ್ರ ರಾಣಾಗೆ ಈಗ ಮತ್ತೆ ಅದೇ ತಪ್ಪು ಮಾಡಲು ಸಿಎಂ ಅನುವು ಮಾಡಿಕೊಟ್ಟಿದ್ದಾರೆ.

ಕೇಂದ್ರ ಅರಣ್ಯ  ಮತ್ತು ಪರಿಸರ ಖಾತೆ ಸಚಿವಾಲಯದ ವಿರೋಧವಿದ್ದರೂ ನಿಷೇಧಿತ ಅರಣ್ಯ ಪ್ರದೇಶದಲ್ಲಿ ಜಾಲಿ ರೈಡ್ ಮಾಡಲು ರಾಣಾಗೆ ಸ್ವತಃ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments