Webdunia - Bharat's app for daily news and videos

Install App

ದೇವರಾಜು ಅರಸು ನಂತರ ನಾನೇ! ಎಂದು ಸಿಎಂ ಸಿದ್ದರಾಮಯ್ಯ ಬೀಗಿದ್ದು ಯಾಕೆ?

Webdunia
ಗುರುವಾರ, 3 ಮೇ 2018 (09:40 IST)
ಬೆಂಗಳೂರು: ದೇವರಾಜು ಅರಸು ನಂತರ 5 ವರ್ಷಗಳ ಪೂರ್ಣಾವಧಿ ಪೂರೈಸಿದ ಮುಖ್ಯಮಂತ್ರಿ ನಾನೇ ಎಂದು ಸಿಎಂ ಸಿದ್ದರಾಮಯ್ಯ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಬಿಜೆಪಿಯಂತಹ ಲೂಟಿಕೋರರ ಕೈಗೆ ಅಧಿಕಾರ ಕೊಡಬೇಡಿ. ಚೆಕ್ ಮೂಲಕ ಲಂಚ ಪಡೆದ ಸಿಎಂ ಯಡಿಯೂರಪ್ಪ ಎಂದು ವಾಗ್ದಾಳಿ ನಡೆಸಿ್ದಾರೆ.

ಅಷ್ಟೇ ಅಲ್ಲದೆ, ಬಳ್ಳಾರಿಯ ಗಣಿ ಅಕ್ರಮಗಳನ್ನು ಬಯಲಿಗೆಳೆಯಲು ಪಾದಯಾತ್ರೆ ನಡೆಸಿ ಹೋರಾಟ ಮಾಡಿದ್ದನ್ನೂ ಅವರು ಇದೇ ಸಂದರ್ಭದಲ್ಲಿ ಅವರು ನೆನಪಿಸಿಕೊಂಡರು.  ಆಗ ನನ್ನ ಜತೆ ಒಬ್ಬ ಕಾನ್ ಸ್ಟೇಬಲ್ ಕೂಡಾ ಬರಲಿಲ್ಲ. ಆಗ ಪಾದಯಾತ್ರೆ ನಡೆಸಿದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments