Webdunia - Bharat's app for daily news and videos

Install App

ದೇವರಾಜು ಅರಸು ನಂತರ ನಾನೇ! ಎಂದು ಸಿಎಂ ಸಿದ್ದರಾಮಯ್ಯ ಬೀಗಿದ್ದು ಯಾಕೆ?

Webdunia
ಗುರುವಾರ, 3 ಮೇ 2018 (09:40 IST)
ಬೆಂಗಳೂರು: ದೇವರಾಜು ಅರಸು ನಂತರ 5 ವರ್ಷಗಳ ಪೂರ್ಣಾವಧಿ ಪೂರೈಸಿದ ಮುಖ್ಯಮಂತ್ರಿ ನಾನೇ ಎಂದು ಸಿಎಂ ಸಿದ್ದರಾಮಯ್ಯ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಬಿಜೆಪಿಯಂತಹ ಲೂಟಿಕೋರರ ಕೈಗೆ ಅಧಿಕಾರ ಕೊಡಬೇಡಿ. ಚೆಕ್ ಮೂಲಕ ಲಂಚ ಪಡೆದ ಸಿಎಂ ಯಡಿಯೂರಪ್ಪ ಎಂದು ವಾಗ್ದಾಳಿ ನಡೆಸಿ್ದಾರೆ.

ಅಷ್ಟೇ ಅಲ್ಲದೆ, ಬಳ್ಳಾರಿಯ ಗಣಿ ಅಕ್ರಮಗಳನ್ನು ಬಯಲಿಗೆಳೆಯಲು ಪಾದಯಾತ್ರೆ ನಡೆಸಿ ಹೋರಾಟ ಮಾಡಿದ್ದನ್ನೂ ಅವರು ಇದೇ ಸಂದರ್ಭದಲ್ಲಿ ಅವರು ನೆನಪಿಸಿಕೊಂಡರು.  ಆಗ ನನ್ನ ಜತೆ ಒಬ್ಬ ಕಾನ್ ಸ್ಟೇಬಲ್ ಕೂಡಾ ಬರಲಿಲ್ಲ. ಆಗ ಪಾದಯಾತ್ರೆ ನಡೆಸಿದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments