ವೃದ್ಧರ ಚಿಕಿತ್ಸೆಗೆ 6 ಸಾವಿರ ರೂ. ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 13 ಸೆಪ್ಟಂಬರ್ 2017 (11:33 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲು ತಮ್ಮ ಅಧಿಕೃತ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು. ಈ ಸಂದರ್ಭದಲ್ಲಿ ವೃದ್ಧರಿಗೆ ಸಹಾಯ ಮಾಡಿದ್ದಾರೆ.

 
ಚಿಕಿತ್ಸೆಗೆ ಹಣ ಸಹಾಯ ಮಾಡಿ ಎಂದು ಸಹಾಯ ಕೇಳಿ ಬಂದಿದ್ದ ವೃದ್ಧರಿಗೆ ತಮ್ಮ ಕಿಸೆಯಿಂದ ತಲಾ 2 ಸಾವರೂ. ನಂತೆ ಮೂವರಿಗೆ 6 ಸಾವಿರ ರೂ. ಹಣ ನೀಡಿದ್ದಾರೆ. ಇವರಲ್ಲಿ ಒಬ್ಬ ಮಹಿಳಾ ವಯೋವೃದ್ಧರೂ ಇದ್ದರು.

ಈ ವೃದ್ಧರು ಸಿಎಂ ತವರು ಜಿಲ್ಲೆ ಸಿದ್ರಾಮನ  ಹುಂಡಿಯಿಂದ ಬಂದಿದ್ದರು ಎನ್ನಲಾಗಿದೆ. ಚಿಕಿತ್ಸೆಗೆ ಸಹಾಯ ಮಾಡಿ ಎಂದಾಗ ಸಿಎಂ ತಮ್ಮ ಜೇಬಿನಿಂದಲೇ ಹಣ ನೀಡಿ ವೃದ್ಧರನ್ನು ಕಳಹುಸಿಕೊಟ್ಟಿದ್ದಾರೆ.

ಇದನ್ನೂ ಓದಿ.. ಆಸ್ಟ್ರೇಲಿಯಾ ಪತ್ರಕರ್ತನಿಂದ ವಿರಾಟ್ ಕೊಹ್ಲಿಗೆ  ಅವಮಾನ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಮುಂದಿನ ಸುದ್ದಿ
Show comments