Webdunia - Bharat's app for daily news and videos

Install App

ವೃದ್ಧರ ಚಿಕಿತ್ಸೆಗೆ 6 ಸಾವಿರ ರೂ. ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 13 ಸೆಪ್ಟಂಬರ್ 2017 (11:33 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲು ತಮ್ಮ ಅಧಿಕೃತ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು. ಈ ಸಂದರ್ಭದಲ್ಲಿ ವೃದ್ಧರಿಗೆ ಸಹಾಯ ಮಾಡಿದ್ದಾರೆ.

 
ಚಿಕಿತ್ಸೆಗೆ ಹಣ ಸಹಾಯ ಮಾಡಿ ಎಂದು ಸಹಾಯ ಕೇಳಿ ಬಂದಿದ್ದ ವೃದ್ಧರಿಗೆ ತಮ್ಮ ಕಿಸೆಯಿಂದ ತಲಾ 2 ಸಾವರೂ. ನಂತೆ ಮೂವರಿಗೆ 6 ಸಾವಿರ ರೂ. ಹಣ ನೀಡಿದ್ದಾರೆ. ಇವರಲ್ಲಿ ಒಬ್ಬ ಮಹಿಳಾ ವಯೋವೃದ್ಧರೂ ಇದ್ದರು.

ಈ ವೃದ್ಧರು ಸಿಎಂ ತವರು ಜಿಲ್ಲೆ ಸಿದ್ರಾಮನ  ಹುಂಡಿಯಿಂದ ಬಂದಿದ್ದರು ಎನ್ನಲಾಗಿದೆ. ಚಿಕಿತ್ಸೆಗೆ ಸಹಾಯ ಮಾಡಿ ಎಂದಾಗ ಸಿಎಂ ತಮ್ಮ ಜೇಬಿನಿಂದಲೇ ಹಣ ನೀಡಿ ವೃದ್ಧರನ್ನು ಕಳಹುಸಿಕೊಟ್ಟಿದ್ದಾರೆ.

ಇದನ್ನೂ ಓದಿ.. ಆಸ್ಟ್ರೇಲಿಯಾ ಪತ್ರಕರ್ತನಿಂದ ವಿರಾಟ್ ಕೊಹ್ಲಿಗೆ  ಅವಮಾನ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments