ವೃದ್ಧರ ಚಿಕಿತ್ಸೆಗೆ 6 ಸಾವಿರ ರೂ. ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 13 ಸೆಪ್ಟಂಬರ್ 2017 (11:33 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲು ತಮ್ಮ ಅಧಿಕೃತ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು. ಈ ಸಂದರ್ಭದಲ್ಲಿ ವೃದ್ಧರಿಗೆ ಸಹಾಯ ಮಾಡಿದ್ದಾರೆ.

 
ಚಿಕಿತ್ಸೆಗೆ ಹಣ ಸಹಾಯ ಮಾಡಿ ಎಂದು ಸಹಾಯ ಕೇಳಿ ಬಂದಿದ್ದ ವೃದ್ಧರಿಗೆ ತಮ್ಮ ಕಿಸೆಯಿಂದ ತಲಾ 2 ಸಾವರೂ. ನಂತೆ ಮೂವರಿಗೆ 6 ಸಾವಿರ ರೂ. ಹಣ ನೀಡಿದ್ದಾರೆ. ಇವರಲ್ಲಿ ಒಬ್ಬ ಮಹಿಳಾ ವಯೋವೃದ್ಧರೂ ಇದ್ದರು.

ಈ ವೃದ್ಧರು ಸಿಎಂ ತವರು ಜಿಲ್ಲೆ ಸಿದ್ರಾಮನ  ಹುಂಡಿಯಿಂದ ಬಂದಿದ್ದರು ಎನ್ನಲಾಗಿದೆ. ಚಿಕಿತ್ಸೆಗೆ ಸಹಾಯ ಮಾಡಿ ಎಂದಾಗ ಸಿಎಂ ತಮ್ಮ ಜೇಬಿನಿಂದಲೇ ಹಣ ನೀಡಿ ವೃದ್ಧರನ್ನು ಕಳಹುಸಿಕೊಟ್ಟಿದ್ದಾರೆ.

ಇದನ್ನೂ ಓದಿ.. ಆಸ್ಟ್ರೇಲಿಯಾ ಪತ್ರಕರ್ತನಿಂದ ವಿರಾಟ್ ಕೊಹ್ಲಿಗೆ  ಅವಮಾನ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments