Webdunia - Bharat's app for daily news and videos

Install App

ಅಡಕತ್ತರಿಯಲ್ಲಿ ಸಿಲುಕಿಕೊಂಡ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 14 ನವೆಂಬರ್ 2017 (09:30 IST)
ಬೆಳಗಾವಿ: ಖಾಸಗಿ ವೈದ್ಯರ ವಿಧೇಯಕ ಮಂಡನೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಡಕತ್ತರಿಯಲ್ಲಿ ಸಿಲುಕಿಕೊಂಡಿದ್ದಾರೆ. ಅತ್ತ ಸಚಿವ ರಮೇಶ್ ಕುಮಾರ್ ಬೆದರಿಕೆ, ಇತ್ತಖಾಸಗಿ ವೈದ್ಯರ ಬೆದರಿಕೆ.. ಅಂತೂ ಇಬ್ಬರನ್ನೂ ಸಮಾಧಾನಪಡಿಸುವ ಸ್ಥಿತಿ ಸಿಎಂರದ್ದಾಗಿದೆ.

 
ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುತ್ತಿರಬೇಕಾದರೆ, ಹೊರಗೆ ನೂರಾರು ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಖಾಸಗಿ ವೈದ್ಯರ ಮೇಲೆ ಅಂಕುಶ ಹೇರುವ ವಿದೇಯಕ ಮಂಡನೆಯಾಗಬಾರದು ಎಂದು ಒತ್ತಾಯಿಸುತ್ತಿದ್ದಾರೆ.

ಆದರೆ ಇತ್ತ ಆರೋಗ್ಯ ಸಚಿವ ರಮೇಶ್ ಕುಮಾರ್ ಸಾಕಷ್ಟು ಚಿಂತನೆ ನಡೆಸಿ, ಬಡವರ ಪರವಾಗಿ ಈ ವಿಧೇಯಕ ಸಿದ್ಧಪಡಿಸಿದ್ದೇವೆ. ಸರ್ಕಾರ ಸ್ಥಿತಿವಂತರ ಪರ ನಿಲ್ಲಬಾರದು. ವಿಧೇಯಕ ಮಂಡನೆಯಾಗಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ, ವಿಧೇಯಕದ ಬಗ್ಗೆ ಮುಂದಿನ ವಾರ ಮಾತನಾಡೋಣ ಎಂದು ಸಚಿವರನ್ನು ಸಮಾಧಾನ ಪಡಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments