Webdunia - Bharat's app for daily news and videos

Install App

ಶಶಿಕಲಾಗೆ ವಿಐಪಿ ಟ್ರೀಟ್ ಮೆಂಟ್ ಕೊಡಲು ಸಿಎಂ ಸಿದ್ದರಾಮಯ್ಯನವರೇ ಸೂಚಿಸಿದ್ರಾ?! ಸಿಎಂ ಹೇಳಿದ್ದೇನು?

Webdunia
ಬುಧವಾರ, 7 ಮಾರ್ಚ್ 2018 (12:31 IST)
ಬೆಂಗಳೂರು: ಅಕ್ರಮ ಆಸ್ಥಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ  ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಗೆ ವಿಐಪಿ ಟ್ರೀಟ್ ಮೆಂಟ್ ನೀಡಲು ಸ್ವತಃ ಸಿಎಂ ಸೂಚಿಸಿದ್ರಾ?

ಈ ಬಗ್ಗೆ ತನಿಖಾಧಿಕಾರಿಗಳ ಮುಂದೆ ಡಿಜಿಪಿ ಸತ್ಯನಾರಾಯಣ ರಾವ್ ನೀಡಿದ ಹೇಳಿಕೆ ವಿವಾದಕ್ಕೀಡುಮಾಡಿದೆ. ಶಶಿಕಲಾಗೆ ಜೈಲಿನಲ್ಲಿ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಗಳ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ನಿಯೋಜಿಸಿತ್ತು. ಈ ಬಗ್ಗೆ ಡಿಜಿಪಿಯವರನ್ನು ವಿಚಾರಣೆ ನಡೆಸಿದಾಗ ಸಿಎಂ ಸೂಚನೆಯಂತೆ ಶಶಿಕಲಾಗೆ ಹಾಸಿಗೆ ದಿಂಬು ನೀಡಲಾಗುತ್ತಿದೆ ಎಂದಿದ್ದರು.

ಈ ಬಗ್ಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ‘ತಮಿಳುನಾಡಿನಿಂದ ಬಂದ ನಿಯೋಗವೊಂದು ನನ್ನ ಬಳಿ ಶಶಿಕಲಾಗೆ ಕನಿಷ್ಠ ಸೌಲಭ್ಯವನ್ನೂ ಜೈಲಿನಲ್ಲಿ ನೀಡಲಾಗಿಲ್ಲ ಎಂದಿತ್ತು. ಹೀಗಾಗಿ ಡಿಜಿಪಿ ಸತ್ಯನಾರಾಯಣ ರಾವ್ ರನ್ನು ಕರೆದು ಜೈಲಿನ ಮ್ಯಾನ್ಯುವಲ್ ಪ್ರಕಾರ ಏನು ಸೌಲಭ್ಯ ಕೊಡಬಹುದೋ ಅದನ್ನು ಕೊಡಬಹುದು ಎಂದಿದ್ದೆ ಅಷ್ಟೇ. ವಿಶೇಷ ಸೌಲಭ್ಯ ಕೊಡಿ ಎಂದಿಲ್ಲ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments