ಸಿಎಂ ಸಿದ್ದರಾಮಯ್ಯ ಒಬ್ಬ ಹುಚ್ಚ ಎಂದ ಕೆಎಸ್ ಈಶ್ವರಪ್ಪ

Webdunia
ಸೋಮವಾರ, 8 ಜನವರಿ 2018 (11:24 IST)
ಬೆಂಗಳೂರು: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳಿಗೆ ಒಂದು, ಮುಸಲ್ಮಾನರಿಗೆ ಒಂದು ನ್ಯಾಯವಾಗಿದೆ.  ಒಬ್ಬ ಹುಚ್ಚ ಸಿಎಂ ಕೈಯಲ್ಲಿ ಆಡಳಿತ ಕೊಟ್ಟ ಹಾಗಾಗಿದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
 

‘ಸಿಎಂ ಸಿದ್ದರಾಮಯ್ಯ ಒಬ್ಬ ಹುಚ್ಚ. ಹುಚ್ಚರ ತರಾ ಮಾತಾಡ್ತಾರೆ. ಹಿಂದೂಗಳ ಹೆಣದ ಮೇಲೆ ರಾಜಕೀಯ ಮಾಡುತ್ತೀರಾ? ನೀವು ಸಿಎಂ ಆಗಿರುವುದು ಮುಸ್ಲಿಮರಿಗೆ ಮಾತ್ರವಲ್ಲ, ಹಿಂದೂಗಳಿಗೆ ಕೂಡಾ ಎನ್ನುವುದನ್ನು ಮರೆಯಬೇಡಿ’ ಎಂದು ಶಿವಮೊಗ್ಗದಲ್ಲಿ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

‘ಸಿಎಂ ಏನು ಮಾತನಾಡುತ್ತಿದ್ದಾರೆಂದು ಅವರಿಗೇ ಗೊತ್ತಿಲ್ಲ. ಅವರಿಗೆ ಉತ್ತರಿಸುವುದೂ ಇಲ್ಲ. ಹೀಗಾಗಿ ಅವರನ್ನು ಇಂದಿನಿಂದ ಹುಚ್ಚ ಎಂದು ಕರೆಯುತ್ತಿದ್ದೇನೆ’ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments