Webdunia - Bharat's app for daily news and videos

Install App

ಮಾನವೀಯತೆ ಮೆರೆದ ಸಿಎಂ ಸಿದ್ಧರಾಮಯ್ಯ

Webdunia
ಸೋಮವಾರ, 22 ಮೇ 2017 (08:41 IST)
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಕೆಲವೊಮ್ಮೆ ಅಪರೂಪದ ಕಾರಣಕ್ಕೆ ಸುದ್ದಿಯಾಗುತ್ತಾರೆ. ಇದೀಗ ತಮ್ಮ ಮೇಲಿದ್ದ ಅಪವಾದವೊಂದನ್ನು ತೊಡೆದು ಹಾಕಿದ್ದಲ್ಲದೆ, ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 
ಹೆಚ್ಎಎಲ್ ಗೆ ಹೋಗಿ ತಮ್ಮ ಕಚೇರಿ ಕಡೆಗೆ ಪ್ರಯಾಣ ಬೆಳೆಸುತ್ತಿದ್ದಾಗ ಎಂದಿನಂತೆ ಸಿಎಂಗಾಗಿ ರಸ್ತೆ ತೆರವುಗೊಳಿಸಲಾಗಿತ್ತು. ಆದರೆ ಇದರಿಂದ ಆಂಬ್ಯುಲೆನ್ಸ್ ಒಂದರಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.

ಆದರೆ ಸಿಎಂ ತಮ್ಮ ಬೆಂಗಾವಲು ಪಡೆ ಪೊಲೀಸರಿಗೆ ಆಂಬ್ಯುಲೆನ್ಸ್ ತೆರಳಲು ಅನುವು ಮಾಡಿಕೊಡುವಂತೆ ಆದೇಶಿಸಿದರು. ಅದರಂತೆ ನಡೆದುಕೊಂಡ ಪೊಲೀಸರ ವರ್ತನೆಗೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಿಂದೊಮ್ಮೆ ಇದೇ ಬೆಂಗಳೂರಿನಲ್ಲಿ ಸಿಎಂ ಬೆಂಗಾವಲು ಪಡೆಗಳು, ಆಂಬ್ಯುಲೆನ್ಸ್ ತಡೆ ಹಿಡಿದು ಟೀಕೆಗೆ ಗುರಿಯಾಗಿತ್ತು. ಇದೀಗ ಸಿಎಂ ಸಿದ್ಧು ಆ ಅಪವಾದ ತೊಡೆದುಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments