Webdunia - Bharat's app for daily news and videos

Install App

ಮಾನವೀಯತೆ ಮೆರೆದ ಸಿಎಂ ಸಿದ್ಧರಾಮಯ್ಯ

Webdunia
ಸೋಮವಾರ, 22 ಮೇ 2017 (08:41 IST)
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಕೆಲವೊಮ್ಮೆ ಅಪರೂಪದ ಕಾರಣಕ್ಕೆ ಸುದ್ದಿಯಾಗುತ್ತಾರೆ. ಇದೀಗ ತಮ್ಮ ಮೇಲಿದ್ದ ಅಪವಾದವೊಂದನ್ನು ತೊಡೆದು ಹಾಕಿದ್ದಲ್ಲದೆ, ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 
ಹೆಚ್ಎಎಲ್ ಗೆ ಹೋಗಿ ತಮ್ಮ ಕಚೇರಿ ಕಡೆಗೆ ಪ್ರಯಾಣ ಬೆಳೆಸುತ್ತಿದ್ದಾಗ ಎಂದಿನಂತೆ ಸಿಎಂಗಾಗಿ ರಸ್ತೆ ತೆರವುಗೊಳಿಸಲಾಗಿತ್ತು. ಆದರೆ ಇದರಿಂದ ಆಂಬ್ಯುಲೆನ್ಸ್ ಒಂದರಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.

ಆದರೆ ಸಿಎಂ ತಮ್ಮ ಬೆಂಗಾವಲು ಪಡೆ ಪೊಲೀಸರಿಗೆ ಆಂಬ್ಯುಲೆನ್ಸ್ ತೆರಳಲು ಅನುವು ಮಾಡಿಕೊಡುವಂತೆ ಆದೇಶಿಸಿದರು. ಅದರಂತೆ ನಡೆದುಕೊಂಡ ಪೊಲೀಸರ ವರ್ತನೆಗೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಿಂದೊಮ್ಮೆ ಇದೇ ಬೆಂಗಳೂರಿನಲ್ಲಿ ಸಿಎಂ ಬೆಂಗಾವಲು ಪಡೆಗಳು, ಆಂಬ್ಯುಲೆನ್ಸ್ ತಡೆ ಹಿಡಿದು ಟೀಕೆಗೆ ಗುರಿಯಾಗಿತ್ತು. ಇದೀಗ ಸಿಎಂ ಸಿದ್ಧು ಆ ಅಪವಾದ ತೊಡೆದುಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಮುಂದಿನ ಸುದ್ದಿ
Show comments