ಮಾನವೀಯತೆ ಮೆರೆದ ಸಿಎಂ ಸಿದ್ಧರಾಮಯ್ಯ

Webdunia
ಸೋಮವಾರ, 22 ಮೇ 2017 (08:41 IST)
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಕೆಲವೊಮ್ಮೆ ಅಪರೂಪದ ಕಾರಣಕ್ಕೆ ಸುದ್ದಿಯಾಗುತ್ತಾರೆ. ಇದೀಗ ತಮ್ಮ ಮೇಲಿದ್ದ ಅಪವಾದವೊಂದನ್ನು ತೊಡೆದು ಹಾಕಿದ್ದಲ್ಲದೆ, ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 
ಹೆಚ್ಎಎಲ್ ಗೆ ಹೋಗಿ ತಮ್ಮ ಕಚೇರಿ ಕಡೆಗೆ ಪ್ರಯಾಣ ಬೆಳೆಸುತ್ತಿದ್ದಾಗ ಎಂದಿನಂತೆ ಸಿಎಂಗಾಗಿ ರಸ್ತೆ ತೆರವುಗೊಳಿಸಲಾಗಿತ್ತು. ಆದರೆ ಇದರಿಂದ ಆಂಬ್ಯುಲೆನ್ಸ್ ಒಂದರಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.

ಆದರೆ ಸಿಎಂ ತಮ್ಮ ಬೆಂಗಾವಲು ಪಡೆ ಪೊಲೀಸರಿಗೆ ಆಂಬ್ಯುಲೆನ್ಸ್ ತೆರಳಲು ಅನುವು ಮಾಡಿಕೊಡುವಂತೆ ಆದೇಶಿಸಿದರು. ಅದರಂತೆ ನಡೆದುಕೊಂಡ ಪೊಲೀಸರ ವರ್ತನೆಗೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಿಂದೊಮ್ಮೆ ಇದೇ ಬೆಂಗಳೂರಿನಲ್ಲಿ ಸಿಎಂ ಬೆಂಗಾವಲು ಪಡೆಗಳು, ಆಂಬ್ಯುಲೆನ್ಸ್ ತಡೆ ಹಿಡಿದು ಟೀಕೆಗೆ ಗುರಿಯಾಗಿತ್ತು. ಇದೀಗ ಸಿಎಂ ಸಿದ್ಧು ಆ ಅಪವಾದ ತೊಡೆದುಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments