Webdunia - Bharat's app for daily news and videos

Install App

ಮಾನವೀಯತೆ ಮೆರೆದ ಸಿಎಂ ಸಿದ್ಧರಾಮಯ್ಯ

Webdunia
ಸೋಮವಾರ, 22 ಮೇ 2017 (08:41 IST)
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಕೆಲವೊಮ್ಮೆ ಅಪರೂಪದ ಕಾರಣಕ್ಕೆ ಸುದ್ದಿಯಾಗುತ್ತಾರೆ. ಇದೀಗ ತಮ್ಮ ಮೇಲಿದ್ದ ಅಪವಾದವೊಂದನ್ನು ತೊಡೆದು ಹಾಕಿದ್ದಲ್ಲದೆ, ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 
ಹೆಚ್ಎಎಲ್ ಗೆ ಹೋಗಿ ತಮ್ಮ ಕಚೇರಿ ಕಡೆಗೆ ಪ್ರಯಾಣ ಬೆಳೆಸುತ್ತಿದ್ದಾಗ ಎಂದಿನಂತೆ ಸಿಎಂಗಾಗಿ ರಸ್ತೆ ತೆರವುಗೊಳಿಸಲಾಗಿತ್ತು. ಆದರೆ ಇದರಿಂದ ಆಂಬ್ಯುಲೆನ್ಸ್ ಒಂದರಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.

ಆದರೆ ಸಿಎಂ ತಮ್ಮ ಬೆಂಗಾವಲು ಪಡೆ ಪೊಲೀಸರಿಗೆ ಆಂಬ್ಯುಲೆನ್ಸ್ ತೆರಳಲು ಅನುವು ಮಾಡಿಕೊಡುವಂತೆ ಆದೇಶಿಸಿದರು. ಅದರಂತೆ ನಡೆದುಕೊಂಡ ಪೊಲೀಸರ ವರ್ತನೆಗೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಿಂದೊಮ್ಮೆ ಇದೇ ಬೆಂಗಳೂರಿನಲ್ಲಿ ಸಿಎಂ ಬೆಂಗಾವಲು ಪಡೆಗಳು, ಆಂಬ್ಯುಲೆನ್ಸ್ ತಡೆ ಹಿಡಿದು ಟೀಕೆಗೆ ಗುರಿಯಾಗಿತ್ತು. ಇದೀಗ ಸಿಎಂ ಸಿದ್ಧು ಆ ಅಪವಾದ ತೊಡೆದುಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments