Webdunia - Bharat's app for daily news and videos

Install App

ಪ್ರಚಾರದ ಮಧ್ಯೆಯೂ ಸಿಎಂ ಸಿದ್ದರಾಮಯ್ಯ ಬಾಡೂಟ

Webdunia
ಗುರುವಾರ, 10 ಮೇ 2018 (08:16 IST)
ಮೈಸೂರು: ಚುನಾವಣೆ ಬಂತೆಂದರೆ ರಾಜಕೀಯ ನಾಯಕರಿಗೆ ಮನೆ ಕಡೆ ಹೋಗುವಷ್ಟೂ ಪುರುಸೊತ್ತಿರಲ್ಲ. ಅಷ್ಟು ಬ್ಯುಸಿ ಮಧ್ಯೆ ಊಟ ತಿಂಡಿ ಬಗ್ಗೆ ಯೋಚನೆ ಮಾಡಲೂ ಸಮಯವಿಲ್ಲದೇ ಇರೋದು ಸಹಜ.

ಆದರೆ ಇಂತಹಾ ಬ್ಯುಸಿ ಶೆಡ್ಯೂಲ್ ನಡುವೆಯೂ ಸಿಎಂ ಸಿದ್ದರಾಮಯ್ಯ ಬಾಡೂಟ ಸವಿದಿದ್ದಾರೆ. ಪ್ರಚಾರಕ್ಕೆಂದು ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಹವರ್ತಿಗಳೊಂದಿಗೆ ರೋಡ್ ಶೋ ಮಾಡಿದ ಸಿಎಂ ಬಳಿಕ ಭೂರಿ ಭೋಜನ ಸವಿದಿದ್ದಾರೆ.

ನಾಟಿ ಕೋಳಿ ಸಾರಿನ ಭರ್ಜರಿ ಬಾಡೂಟ ಸವಿದ ಸಿಎಂಗೆ ಸ್ಥಳೀಯ ಮಹಿಳೆಯರು, ಅಭಿಮಾನಿಗಳು ಪಕ್ಕದಲ್ಲೇ ನಿಂತು ಸೆರಗಿನಲ್ಲೇ ಗಾಳಿ ಬೀಸಿ ಆತಿಥ್ಯ ನೀಡಿದ್ದಾರೆ. ಅತ್ತ ಸಿಎಂ ಕೂಡಾ ಹೊಟ್ಟೆ ತಂಪಗೆ ಮಾಡಿಕೊಂಡು ಪ್ರಚಾರಕ್ಕಿಳಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments