Webdunia - Bharat's app for daily news and videos

Install App

ನಾಡಗೀತೆ ಹಾಡಲು ಹೋಗಿ ಎಡವಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 1 ಡಿಸೆಂಬರ್ 2017 (09:14 IST)
ಬೆಂಗಳೂರು: ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಯೋಜಿಸಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನಾಡಗೀತೆ ಹಾಡಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ.
 

ಭಾಷಣದ ನಡುವೆ ಸಿಎಂ ನಾಡಗೀತೆಯ ಸಾಲನ್ನು ಉಲ್ಲೇಖಿಸಿ ಐಕ್ಯತೆ ಬಗ್ಗೆ ಮಾತನಾಡಲು ಹೋಗಿ ತಪ್ಪು ತಪ್ಪಾಗಿ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. ನಾಡಗೀತೆಯಲ್ಲಿರುವ ಸರ್ವಜನಾಂಗದ ಶಾಂತಿಯ ತೋಟ ಸಾಲಿನ್ನು ತಪ್ಪಾಗಿ ಹೇಳಿದ್ದಾರೆ.

ರಸಿಕರ ಕಣ್ಗಳ ಸೆಳೆಯುವ ನೋಟ ಎನ್ನುವ ಬದಲಾಗಿ ಸರ್ವಜನಾಂಗದ ಕಣ್ಗಳ ಸೆಳೆಯುವ ನೋಟ ಎಂದರು. ತಕ್ಷಣ ತಪ್ಪಿನ ಅರಿವಾಗಿ ತಿದ್ದಿಕೊಂಡರು. ಮತ್ತೆ ಹಿಂದೂ ಕ್ರೈಸ್ತ ಮುಸಲ್ಮಾನ ಪಾರಸಿಕ ಜೈನರ ಉದ್ಯಾನ ಎನ್ನುವಾಗಲೂ ಪದಗಳನ್ನು ಅದಲು ಬದಲಾಗಿ ಹೇಳಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments